ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ  ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

Published : Dec 18, 2023, 12:08 PM IST

ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ನಿಂತಿದೆ ಭವಿಷ್ಯ 
ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ 
ವಿಧಾನಸಭಾ ಸೋಲಿನ ಬಳಿಕ ಅ್ಯಕ್ಟಿವ್ ಆಗಿರೋ ಕಾಗೇರಿ

ಪಂಚರಾಜ್ಯ ಚುನಾವಣೆ ಬಳಿಕ ಇದೀಗ ಲೋಕಸಭೆ ಎಲೆಕ್ಷನ್‌(Loksabha election) ಫೀವರ್ ಶುರುವಾಗಿದೆ. ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಹೇಳಿದಂತೆ ಕಾಣುತ್ತಿದೆ. ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ಕಾಗೇರಿ ಭವಿಷ್ಯ ನಿಂತಿದೆ. ಸ್ಪರ್ಧಿಸಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿರುವ ಅನಂತ್ ಕುಮಾರ್(Anantkumar Hegde) ಹೇಳಿಕೊಂಡಿದ್ದಾರೆ. ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ ಇದೆ. ವಿಧಾನಸಭಾ ಸೋಲಿನ ಬಳಿಕ ಕಾಗೇರಿ ಆ್ಯಕ್ಟಿವ್ ಆಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರ ಹೊರತಾಗಿ ಜಿಲ್ಲೆಯಾದಯಂತ ಆ್ಯಕ್ಟಿವ್ ಆಗಿದ್ದಾರೆ. ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಕಾಗೇರಿ ಭಾಗಿಯಾಗ್ತಿದ್ದಾರೆ. ನಾನು ನನ್ನ ವಿಚಾರ ಎಲ್ಲಿ ಪ್ರಸ್ತಾಪ ಮಾಡಬೇಕೋ ಅಲ್ಲಿ ಹೇಳಿದ್ದೇನೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಗೇರಿ ಹೇಳಿದ್ದಾರೆ. ಕಾಗೇರಿ ಜೊತೆಗೆ ಬಿಜೆಪಿಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ ಹಲವರು. ಮಾಜಿ ಶಾಸಕಿ ರೂಪಾಲಿ ನಾಯ್ಕ್, ಆನಂದ್ ಆಸ್ನೋಟಿಕರ್, ಶಶಿ ಭೂಷಣ್ ಹೆಗ್ಡೆ, ಉದ್ಯಮಿ ಅನಂತಮೂರ್ತಿ ಹೆಗಡೆ  ರೇಸ್‌ನಲ್ಲಿ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more