ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ  ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

Published : Dec 18, 2023, 12:08 PM IST

ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ನಿಂತಿದೆ ಭವಿಷ್ಯ 
ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ 
ವಿಧಾನಸಭಾ ಸೋಲಿನ ಬಳಿಕ ಅ್ಯಕ್ಟಿವ್ ಆಗಿರೋ ಕಾಗೇರಿ

ಪಂಚರಾಜ್ಯ ಚುನಾವಣೆ ಬಳಿಕ ಇದೀಗ ಲೋಕಸಭೆ ಎಲೆಕ್ಷನ್‌(Loksabha election) ಫೀವರ್ ಶುರುವಾಗಿದೆ. ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಹೇಳಿದಂತೆ ಕಾಣುತ್ತಿದೆ. ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ಕಾಗೇರಿ ಭವಿಷ್ಯ ನಿಂತಿದೆ. ಸ್ಪರ್ಧಿಸಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿರುವ ಅನಂತ್ ಕುಮಾರ್(Anantkumar Hegde) ಹೇಳಿಕೊಂಡಿದ್ದಾರೆ. ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ ಇದೆ. ವಿಧಾನಸಭಾ ಸೋಲಿನ ಬಳಿಕ ಕಾಗೇರಿ ಆ್ಯಕ್ಟಿವ್ ಆಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರ ಹೊರತಾಗಿ ಜಿಲ್ಲೆಯಾದಯಂತ ಆ್ಯಕ್ಟಿವ್ ಆಗಿದ್ದಾರೆ. ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಕಾಗೇರಿ ಭಾಗಿಯಾಗ್ತಿದ್ದಾರೆ. ನಾನು ನನ್ನ ವಿಚಾರ ಎಲ್ಲಿ ಪ್ರಸ್ತಾಪ ಮಾಡಬೇಕೋ ಅಲ್ಲಿ ಹೇಳಿದ್ದೇನೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಗೇರಿ ಹೇಳಿದ್ದಾರೆ. ಕಾಗೇರಿ ಜೊತೆಗೆ ಬಿಜೆಪಿಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ ಹಲವರು. ಮಾಜಿ ಶಾಸಕಿ ರೂಪಾಲಿ ನಾಯ್ಕ್, ಆನಂದ್ ಆಸ್ನೋಟಿಕರ್, ಶಶಿ ಭೂಷಣ್ ಹೆಗ್ಡೆ, ಉದ್ಯಮಿ ಅನಂತಮೂರ್ತಿ ಹೆಗಡೆ  ರೇಸ್‌ನಲ್ಲಿ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more