ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

Suvarna News   | Asianet News
Published : Feb 17, 2022, 09:26 AM IST

*   ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ
*  ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌
*  ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರ ಹಠ
 

ಬೆಂಗಳೂರು(ಫೆ.17): ಸದನದಲ್ಲಿ ಡಿಕೆಶಿ, ಈಶ್ವರಪ್ಪ ಮಧ್ಯೆ ಮಾತಿನ ಸಮರ ನಡೆದಿದೆ. ಈಶ್ವರಪ್ಪಗೆ ನೀನು ದೇಶದ್ರೋಹಿ ಎಂದ ಡಿ.ಕೆ. ಶಿವಕುಮಾರ್‌. ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಲೇ ಡಿಕೆಶಿ ನಿಮ್ಮಪ್ಪ ದೇಶದ್ರೋಹಿ ಎಂದು ಖಾರವಾಗಿ ಜರಿದಿದ್ದಾರೆ. ಈ ವೇಳೆ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ನೀವೆಲ್ಲಾ ಸೀನಿಯರ್ಸಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
*  ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಕದನ, ಸಚಿವರ ನಿವಾಸಕ್ಕೆರ ಮುತ್ತಿಗೆ ಹಾಕಲು ಯತ್ನ.

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

* ಸದನದಲ್ಲಿ ಈಶ್ವರಪ್ಪ ನಡವಳಿಕೆಯೇ ಸರಿ ಇರಲಿಲ್ಲ ಅಂತ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
* ಕೋರ್ಟ್ ಹೆಸರು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ, ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ.
* ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ ಅಂತ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.  
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more