ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

Suvarna News   | Asianet News
Published : Feb 17, 2022, 09:26 AM IST

*   ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ
*  ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌
*  ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರ ಹಠ
 

ಬೆಂಗಳೂರು(ಫೆ.17): ಸದನದಲ್ಲಿ ಡಿಕೆಶಿ, ಈಶ್ವರಪ್ಪ ಮಧ್ಯೆ ಮಾತಿನ ಸಮರ ನಡೆದಿದೆ. ಈಶ್ವರಪ್ಪಗೆ ನೀನು ದೇಶದ್ರೋಹಿ ಎಂದ ಡಿ.ಕೆ. ಶಿವಕುಮಾರ್‌. ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಲೇ ಡಿಕೆಶಿ ನಿಮ್ಮಪ್ಪ ದೇಶದ್ರೋಹಿ ಎಂದು ಖಾರವಾಗಿ ಜರಿದಿದ್ದಾರೆ. ಈ ವೇಳೆ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ನೀವೆಲ್ಲಾ ಸೀನಿಯರ್ಸಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
*  ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಕದನ, ಸಚಿವರ ನಿವಾಸಕ್ಕೆರ ಮುತ್ತಿಗೆ ಹಾಕಲು ಯತ್ನ.

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

* ಸದನದಲ್ಲಿ ಈಶ್ವರಪ್ಪ ನಡವಳಿಕೆಯೇ ಸರಿ ಇರಲಿಲ್ಲ ಅಂತ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
* ಕೋರ್ಟ್ ಹೆಸರು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ, ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ.
* ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ ಅಂತ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.  
 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more