ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

Suvarna News   | Asianet News
Published : Feb 17, 2022, 09:26 AM IST

*   ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ
*  ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌
*  ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರ ಹಠ
 

ಬೆಂಗಳೂರು(ಫೆ.17): ಸದನದಲ್ಲಿ ಡಿಕೆಶಿ, ಈಶ್ವರಪ್ಪ ಮಧ್ಯೆ ಮಾತಿನ ಸಮರ ನಡೆದಿದೆ. ಈಶ್ವರಪ್ಪಗೆ ನೀನು ದೇಶದ್ರೋಹಿ ಎಂದ ಡಿ.ಕೆ. ಶಿವಕುಮಾರ್‌. ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಲೇ ಡಿಕೆಶಿ ನಿಮ್ಮಪ್ಪ ದೇಶದ್ರೋಹಿ ಎಂದು ಖಾರವಾಗಿ ಜರಿದಿದ್ದಾರೆ. ಈ ವೇಳೆ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ನೀವೆಲ್ಲಾ ಸೀನಿಯರ್ಸಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
*  ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಕದನ, ಸಚಿವರ ನಿವಾಸಕ್ಕೆರ ಮುತ್ತಿಗೆ ಹಾಕಲು ಯತ್ನ.

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

* ಸದನದಲ್ಲಿ ಈಶ್ವರಪ್ಪ ನಡವಳಿಕೆಯೇ ಸರಿ ಇರಲಿಲ್ಲ ಅಂತ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
* ಕೋರ್ಟ್ ಹೆಸರು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ, ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ.
* ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ ಅಂತ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.  
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more