ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

Suvarna News   | Asianet News
Published : Feb 17, 2022, 09:26 AM IST

*   ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ
*  ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌
*  ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರ ಹಠ
 

ಬೆಂಗಳೂರು(ಫೆ.17): ಸದನದಲ್ಲಿ ಡಿಕೆಶಿ, ಈಶ್ವರಪ್ಪ ಮಧ್ಯೆ ಮಾತಿನ ಸಮರ ನಡೆದಿದೆ. ಈಶ್ವರಪ್ಪಗೆ ನೀನು ದೇಶದ್ರೋಹಿ ಎಂದ ಡಿ.ಕೆ. ಶಿವಕುಮಾರ್‌. ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಲೇ ಡಿಕೆಶಿ ನಿಮ್ಮಪ್ಪ ದೇಶದ್ರೋಹಿ ಎಂದು ಖಾರವಾಗಿ ಜರಿದಿದ್ದಾರೆ. ಈ ವೇಳೆ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ನೀವೆಲ್ಲಾ ಸೀನಿಯರ್ಸಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
*  ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಕದನ, ಸಚಿವರ ನಿವಾಸಕ್ಕೆರ ಮುತ್ತಿಗೆ ಹಾಕಲು ಯತ್ನ.

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

* ಸದನದಲ್ಲಿ ಈಶ್ವರಪ್ಪ ನಡವಳಿಕೆಯೇ ಸರಿ ಇರಲಿಲ್ಲ ಅಂತ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
* ಕೋರ್ಟ್ ಹೆಸರು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ, ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ.
* ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ ಅಂತ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.  
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more