ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

ಡಿಕೆಶಿ, ಈಶ್ವರಪ್ಪ ಮಾತಿನ ಸಮರ: ನೀವೆಲ್ಲಾ ಸೀನಿಯರ್ಸಾ ಎಂದು ಸ್ಪೀಕರ್ ಬೇಸರ

Suvarna News   | Asianet News
Published : Feb 17, 2022, 09:26 AM IST

*   ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ
*  ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌
*  ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರ ಹಠ
 

ಬೆಂಗಳೂರು(ಫೆ.17): ಸದನದಲ್ಲಿ ಡಿಕೆಶಿ, ಈಶ್ವರಪ್ಪ ಮಧ್ಯೆ ಮಾತಿನ ಸಮರ ನಡೆದಿದೆ. ಈಶ್ವರಪ್ಪಗೆ ನೀನು ದೇಶದ್ರೋಹಿ ಎಂದ ಡಿ.ಕೆ. ಶಿವಕುಮಾರ್‌. ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಲೇ ಡಿಕೆಶಿ ನಿಮ್ಮಪ್ಪ ದೇಶದ್ರೋಹಿ ಎಂದು ಖಾರವಾಗಿ ಜರಿದಿದ್ದಾರೆ. ಈ ವೇಳೆ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ನೀವೆಲ್ಲಾ ಸೀನಿಯರ್ಸಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
*  ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಕದನ, ಸಚಿವರ ನಿವಾಸಕ್ಕೆರ ಮುತ್ತಿಗೆ ಹಾಕಲು ಯತ್ನ.

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

* ಸದನದಲ್ಲಿ ಈಶ್ವರಪ್ಪ ನಡವಳಿಕೆಯೇ ಸರಿ ಇರಲಿಲ್ಲ ಅಂತ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
* ಕೋರ್ಟ್ ಹೆಸರು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ, ಓದನ್ನೇ ಬಿಡ್ತೇವೆ ಹೊರತು ಹಿಜಾಬ್‌ ಬಿಡೋ ಮಾತೇ ಇಲ್ಲ ಅಂತ ವಿದ್ಯಾರ್ಥಿನಿಯರು ಹಠ ಹಿಡಿದಿದ್ದಾರೆ.
* ಸಮವಸ್ತ್ರ ನಿಗದಿ ಅಧಿಕಾರ ಸಿಡಿಸಿಗೆ ಇಲ್ಲ ಅಂತ ಹಿಜಾಬ್‌ ಪರ ವಕೀಲ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.  
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more