'ಜಮೀರ್- ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ, ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ'

'ಜಮೀರ್- ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ, ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ'

Published : Sep 13, 2020, 10:07 PM IST

ಈಗಾಗಲೇ ಕೊಲಂಬೋಗೆ ಹೋಗಿದ್ದಾಗೆ ಜಮೀರ್ ಹಾಗೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ, ಡ್ರಗ್ಸ್ ಜಾಲದಲ್ಲಿ ಇದ್ದಾರಾ ಅನ್ನೋದು ಮುಖ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಸೆ.13) : ಈಗಾಗಲೇ ಕೊಲಂಬೋಗೆ ಹೋಗಿದ್ದಾಗೆ ಜಮೀರ್ ಹಾಗೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ, ಡ್ರಗ್ಸ್ ಜಾಲದಲ್ಲಿ ಇದ್ದಾರಾ ಅನ್ನೋದು ಮುಖ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಡ್ರಗ್ಸ್ ಕೇಸ್ ಬಗ್ಗೆ ಚರ್ಚೆ ನಡೆಸುತ್ತಿದೆ. ಡ್ರಗ್ಸ್ ಇಡೀ ಸಮಾಜಕ್ಕೆ ಕಂಟಕವಾಗಿದೆ. ಇಂತಹ ಕೇಸ್ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದರು..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!