'ಜಮೀರ್- ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ, ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ'

'ಜಮೀರ್- ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ, ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ'

Published : Sep 13, 2020, 10:07 PM IST

ಈಗಾಗಲೇ ಕೊಲಂಬೋಗೆ ಹೋಗಿದ್ದಾಗೆ ಜಮೀರ್ ಹಾಗೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ, ಡ್ರಗ್ಸ್ ಜಾಲದಲ್ಲಿ ಇದ್ದಾರಾ ಅನ್ನೋದು ಮುಖ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಸೆ.13) : ಈಗಾಗಲೇ ಕೊಲಂಬೋಗೆ ಹೋಗಿದ್ದಾಗೆ ಜಮೀರ್ ಹಾಗೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ, ಡ್ರಗ್ಸ್ ಜಾಲದಲ್ಲಿ ಇದ್ದಾರಾ ಅನ್ನೋದು ಮುಖ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಡ್ರಗ್ಸ್ ಕೇಸ್ ಬಗ್ಗೆ ಚರ್ಚೆ ನಡೆಸುತ್ತಿದೆ. ಡ್ರಗ್ಸ್ ಇಡೀ ಸಮಾಜಕ್ಕೆ ಕಂಟಕವಾಗಿದೆ. ಇಂತಹ ಕೇಸ್ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದರು..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!