ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

Published : Apr 12, 2024, 11:21 AM IST

ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ಪಕ್ಷ ಸೇರಿದ ವಿವೇಕ್ ಹೆಬ್ಬಾರ್
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ
ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ(BJP) ಶಾಸಕರ ಮಗ ಕಾಂಗ್ರೆಸ್‌ಗೆ(Congress) ಸೇರ್ಪಡೆಯಾಗಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್( Shivaram Hebbar) ಪುತ್ರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಈಗಾಗಲೇ ಶಾಸಕ ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ರಾಜ್ಯಸಭಾ ಚುನಾವಣೆಗೆ ಶಿವರಾಮ್ ಹೆಬ್ಬಾರ್ ಗೈರಾಗಿದ್ದರು. ಅನಾರೋಗ್ಯದ ಕಾರಣ ನೀಡಿ ಚುನಾವಣೆಗೆ ಗೈರಾಗಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೂ ಬರದೇ ತಟಸ್ಥವಾಗಿದ್ದಾರೆ. ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ವಿವೇಕ್ ಹೆಬ್ಬಾರ್(Vivek Hebbar) ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ ಕೋರಲಾಯಿತು. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್‌ ಕಾಂಗ್ರೆಸ್ ಸೇರಿದರು. ಶಾಸಕ ಶಿವರಾಮ್ ಹೆಬ್ಬಾರ್ ನಡೆಗೆ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಹೆಬ್ಬಾರ್ ಬಿಜೆಪಿಗೆ ದ್ರೋಹ ಮಾಡಿದ್ದಾರೆ. ಹೆಬ್ಬಾರ್ ಮಗ ಕಾಂಗ್ರೆಸ್ ಸೇರಿರೋದು ಆಶ್ಚರ್ಯ ಸಂಗತಿ ಏನಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪರ ಎಸ್.ಟಿ ಸೋಮಶೇಖರ್‌ ಪ್ರಚಾರ ನಡೆಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ STS ಮತ ಹಾಕಿದ್ದರು.

ಇದನ್ನೂ ವೀಕ್ಷಿಸಿ: CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more