ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

Published : Jul 01, 2024, 04:33 PM ISTUpdated : Jul 01, 2024, 04:34 PM IST

ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಸಿಎಂ ಕುರ್ಚಿ ಕುರುಕ್ಷೇತ್ರ..!
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟ
ಹೈಕಮಾಂಡ್‌ಗೆ ಶುರುವಾಯ್ತು ಸಿಎಂ,ಡಿಸಿಎಂ ಟೆನ್ಷನ್..! 

ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಬಂದಾಗಿನಿಂದಲೂ ಸಿಎಂ ಪಟ್ಟಕ್ಕಾಗಿ ಯುದ್ಧವೇ ನಡೆಯುತ್ತಿದೆ. ಇದೀಗ ಸ್ವಾಮೀಜಿಗಳು ಜಾತಿ ಅಸ್ತ್ರ ಹಿಡಿದು ಯುದ್ಧಕ್ಕೆ ಎಂಟ್ರಿಯಾಗಿದ್ದಾರೆ. ಈ ಜಾತಿ ವ್ಯೂಹವೇ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ಗೆ(DK shivakumar) ಕಂಟಕವಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಪರ ಒಕ್ಕಲಿಗ ಸ್ವಾಮೀಜಿ(Vokkaliga Swamiji) ಬ್ಯಾಟ್‌ ಬೀಸಿದ್ದು, ಲಿಂಗಾಯತ ಸ್ವಾಮೀಜಿ ಲಿಂಗಾಯತರಿಗೆ ಸಿಎಂ ಪಟ್ಟ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟವನ್ನು ಸಹ ಕೊಡಲಾಗಿದೆ. ಇನ್ನೂ ಸಿದ್ದರಾಮಯ್ಯ ಪರ ಹರಿಹರದ ವಚನಾನಂದ ಶ್ರೀ ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more