ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

Published : Jul 01, 2024, 04:33 PM ISTUpdated : Jul 01, 2024, 04:34 PM IST

ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಸಿಎಂ ಕುರ್ಚಿ ಕುರುಕ್ಷೇತ್ರ..!
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟ
ಹೈಕಮಾಂಡ್‌ಗೆ ಶುರುವಾಯ್ತು ಸಿಎಂ,ಡಿಸಿಎಂ ಟೆನ್ಷನ್..! 

ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಬಂದಾಗಿನಿಂದಲೂ ಸಿಎಂ ಪಟ್ಟಕ್ಕಾಗಿ ಯುದ್ಧವೇ ನಡೆಯುತ್ತಿದೆ. ಇದೀಗ ಸ್ವಾಮೀಜಿಗಳು ಜಾತಿ ಅಸ್ತ್ರ ಹಿಡಿದು ಯುದ್ಧಕ್ಕೆ ಎಂಟ್ರಿಯಾಗಿದ್ದಾರೆ. ಈ ಜಾತಿ ವ್ಯೂಹವೇ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ಗೆ(DK shivakumar) ಕಂಟಕವಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಪರ ಒಕ್ಕಲಿಗ ಸ್ವಾಮೀಜಿ(Vokkaliga Swamiji) ಬ್ಯಾಟ್‌ ಬೀಸಿದ್ದು, ಲಿಂಗಾಯತ ಸ್ವಾಮೀಜಿ ಲಿಂಗಾಯತರಿಗೆ ಸಿಎಂ ಪಟ್ಟ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟವನ್ನು ಸಹ ಕೊಡಲಾಗಿದೆ. ಇನ್ನೂ ಸಿದ್ದರಾಮಯ್ಯ ಪರ ಹರಿಹರದ ವಚನಾನಂದ ಶ್ರೀ ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more