ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

Published : Jul 01, 2024, 04:33 PM ISTUpdated : Jul 01, 2024, 04:34 PM IST

ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಸಿಎಂ ಕುರ್ಚಿ ಕುರುಕ್ಷೇತ್ರ..!
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟ
ಹೈಕಮಾಂಡ್‌ಗೆ ಶುರುವಾಯ್ತು ಸಿಎಂ,ಡಿಸಿಎಂ ಟೆನ್ಷನ್..! 

ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಬಂದಾಗಿನಿಂದಲೂ ಸಿಎಂ ಪಟ್ಟಕ್ಕಾಗಿ ಯುದ್ಧವೇ ನಡೆಯುತ್ತಿದೆ. ಇದೀಗ ಸ್ವಾಮೀಜಿಗಳು ಜಾತಿ ಅಸ್ತ್ರ ಹಿಡಿದು ಯುದ್ಧಕ್ಕೆ ಎಂಟ್ರಿಯಾಗಿದ್ದಾರೆ. ಈ ಜಾತಿ ವ್ಯೂಹವೇ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ಗೆ(DK shivakumar) ಕಂಟಕವಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಪರ ಒಕ್ಕಲಿಗ ಸ್ವಾಮೀಜಿ(Vokkaliga Swamiji) ಬ್ಯಾಟ್‌ ಬೀಸಿದ್ದು, ಲಿಂಗಾಯತ ಸ್ವಾಮೀಜಿ ಲಿಂಗಾಯತರಿಗೆ ಸಿಎಂ ಪಟ್ಟ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟವನ್ನು ಸಹ ಕೊಡಲಾಗಿದೆ. ಇನ್ನೂ ಸಿದ್ದರಾಮಯ್ಯ ಪರ ಹರಿಹರದ ವಚನಾನಂದ ಶ್ರೀ ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more