ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

Published : Jul 01, 2024, 04:33 PM ISTUpdated : Jul 01, 2024, 04:34 PM IST

ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಸಿಎಂ ಕುರ್ಚಿ ಕುರುಕ್ಷೇತ್ರ..!
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟ
ಹೈಕಮಾಂಡ್‌ಗೆ ಶುರುವಾಯ್ತು ಸಿಎಂ,ಡಿಸಿಎಂ ಟೆನ್ಷನ್..! 

ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಬಂದಾಗಿನಿಂದಲೂ ಸಿಎಂ ಪಟ್ಟಕ್ಕಾಗಿ ಯುದ್ಧವೇ ನಡೆಯುತ್ತಿದೆ. ಇದೀಗ ಸ್ವಾಮೀಜಿಗಳು ಜಾತಿ ಅಸ್ತ್ರ ಹಿಡಿದು ಯುದ್ಧಕ್ಕೆ ಎಂಟ್ರಿಯಾಗಿದ್ದಾರೆ. ಈ ಜಾತಿ ವ್ಯೂಹವೇ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ಗೆ(DK shivakumar) ಕಂಟಕವಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಪರ ಒಕ್ಕಲಿಗ ಸ್ವಾಮೀಜಿ(Vokkaliga Swamiji) ಬ್ಯಾಟ್‌ ಬೀಸಿದ್ದು, ಲಿಂಗಾಯತ ಸ್ವಾಮೀಜಿ ಲಿಂಗಾಯತರಿಗೆ ಸಿಎಂ ಪಟ್ಟ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟವನ್ನು ಸಹ ಕೊಡಲಾಗಿದೆ. ಇನ್ನೂ ಸಿದ್ದರಾಮಯ್ಯ ಪರ ಹರಿಹರದ ವಚನಾನಂದ ಶ್ರೀ ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more