ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

ಸುಮ್ಕಿರಿ ಎಂದ ಡಿಸಿಎಂ..ಡೋಂಟ್ ವರಿ ಎಂದ ಸಿಎಂ..! ಸಿಎಂ ಕುರ್ಚಿ ಕಾಳಗಕ್ಕೆ ಕಾವಿಗಳ ನೇರ ಎಂಟ್ರಿ..!

Published : Jul 01, 2024, 04:33 PM ISTUpdated : Jul 01, 2024, 04:34 PM IST

ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಸಿಎಂ ಕುರ್ಚಿ ಕುರುಕ್ಷೇತ್ರ..!
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟ
ಹೈಕಮಾಂಡ್‌ಗೆ ಶುರುವಾಯ್ತು ಸಿಎಂ,ಡಿಸಿಎಂ ಟೆನ್ಷನ್..! 

ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಬಂದಾಗಿನಿಂದಲೂ ಸಿಎಂ ಪಟ್ಟಕ್ಕಾಗಿ ಯುದ್ಧವೇ ನಡೆಯುತ್ತಿದೆ. ಇದೀಗ ಸ್ವಾಮೀಜಿಗಳು ಜಾತಿ ಅಸ್ತ್ರ ಹಿಡಿದು ಯುದ್ಧಕ್ಕೆ ಎಂಟ್ರಿಯಾಗಿದ್ದಾರೆ. ಈ ಜಾತಿ ವ್ಯೂಹವೇ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ಗೆ(DK shivakumar) ಕಂಟಕವಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಪರ ಒಕ್ಕಲಿಗ ಸ್ವಾಮೀಜಿ(Vokkaliga Swamiji) ಬ್ಯಾಟ್‌ ಬೀಸಿದ್ದು, ಲಿಂಗಾಯತ ಸ್ವಾಮೀಜಿ ಲಿಂಗಾಯತರಿಗೆ ಸಿಎಂ ಪಟ್ಟ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಡಿಸಿಎಂ ಪಟ್ಟವನ್ನು ಸಹ ಕೊಡಲಾಗಿದೆ. ಇನ್ನೂ ಸಿದ್ದರಾಮಯ್ಯ ಪರ ಹರಿಹರದ ವಚನಾನಂದ ಶ್ರೀ ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more