ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

Published : Jun 28, 2024, 05:35 PM IST

"ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲಿ" ಎಂದ ಒಕ್ಕಲಿಗ ಸ್ವಾಮೀಜಿ..!
"ಅವರು 'ಕಾವಿ' ತ್ಯಜಿಸ್ತಾರಾ.. ನಾನು ಸನ್ಯಾಸಿಯಾಗಲು ಸಿದ್ಧ" ಅಂದಿದ್ಯಾರು..?
"ಸ್ವಾಮೀಜಿ ಹೇಳಿದ ಮಾತು ನಿಜವಾಗುವ ಕಾಲ ಬರತ್ತೆ" ಅಂದ ಒಕ್ಕಲಿಗ ಮಂತ್ರಿ..!
 

ಇಷ್ಟು ದಿನ ಕಾಂಗ್ರೆಸ್ (Congress)ಶಾಸಕರು, ಮಂತ್ರಿಗಳ ಮಧ್ಯೆ ನಡೀತಾ ಇದ್ದ ಕುರ್ಚಿ ಕಾಳಗದ ಜಟಾಪಟಿ. ಖಾಲಿಯಿಲ್ಲದ ಕುರ್ಚಿಗಾಗಿ ಕಾಂಗ್ರೆಸ್ ಕೋಟೆಯೊಳಗೆ ಭರ್ಜರಿ ಯುದ್ಧ. ಖಾದಿ ವೀರರ ಆ ರಣರಂಗಕ್ಕೆ ಈಗ ಕಾವಿ ಎಂಟ್ರಿಯಾಗಿದೆ. ರಾಜ್ಯದ ಪ್ರಭಾವಿ ಒಕ್ಕಲಿಗ ಸ್ವಾಮೀಜಿಯೊಬ್ಬರು (Vokkaligara Swamiji) ಡಿಕೆ ಶಿವಕುಮಾರ್ (DK Shivakumar) ಪರ ಧ್ವನಿ ಎತ್ತಿದ್ದಾರೆ. ಸಿದ್ದರಾಮಯ್ಯನವ್ರು ಸಿಎಂ ಪಟ್ಟವನ್ನು ಡಿಕೆಶಿಯವ್ರಿಗೆ ಬಿಟ್ಟು ಕೊಡ್ಬೇಕು ಎಂದಿದ್ದಾರೆ. ಇಷ್ಟು ದಿನ ಸಿಎಂ ಪಟ್ಟಕ್ಕಾಗಿ ಖಾದಿ ಕಲಿಗಳ ಮಧ್ಯೆ ನಡೀತಾ ಇದ್ದ ಕಾಳಗಕ್ಕೆ ಕಾವಿ ಎಂಟ್ರಿ ಕೊಟ್ಟಿರೋ ಪರಿಯನ್ನು. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ(Chandrashekar Swamiji) ಆಡಿರೋ ಮಾತುಗಳಿವು. ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರ (Siddaramaiah) ಮುಂದೆಯೇ ಒಕ್ಕಲಿಗ ಸ್ವಾಮೀಜಿ ಮುಖ್ಯಮಂತ್ರಿ ಪಟ್ಟದ ಬಗ್ಗೆ ಮಾತಾಡಿದ್ದಾರೆ. ಸಿದ್ದರಾಮಯ್ಯನವರನ್ನು ವೇದಿಕೆಯಲ್ಲಿ ಕೂರಿಸಿಕೊಂಡೇ, ಡಿಕೆಶಿ ಸಿಎಂ ಆಗ್ಲಿ ಅಂದಿದ್ದಾರೆ. ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವ್ರಿಗೆ ಮುಖ್ಯಮಂತ್ರಿ ಪಟ್ಟವನ್ನು ಬಿಟ್ಟುಕೊಡಲಿ ಅಂತ ಬಹಿರಂಗ ವೇದಿಕೆಯಲ್ಲೇ ಆಗ್ರಹ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಗಗನಯಾತ್ರಿಗಳ ಜೀವ ಉಳಿಸುತ್ತಾ ಎಲಾನ್ ಮಸ್ಕ್ ಪ್ಲಾನ್..? ಒಂದು ಯುದ್ಧದಿಂದಲೇ ಉದ್ಭವಿಸಿದ ಪ್ರಾಣಾಂತಕ ಪರಿಸ್ಥಿತಿ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more