ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

Published : Jun 28, 2024, 05:35 PM IST

"ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲಿ" ಎಂದ ಒಕ್ಕಲಿಗ ಸ್ವಾಮೀಜಿ..!
"ಅವರು 'ಕಾವಿ' ತ್ಯಜಿಸ್ತಾರಾ.. ನಾನು ಸನ್ಯಾಸಿಯಾಗಲು ಸಿದ್ಧ" ಅಂದಿದ್ಯಾರು..?
"ಸ್ವಾಮೀಜಿ ಹೇಳಿದ ಮಾತು ನಿಜವಾಗುವ ಕಾಲ ಬರತ್ತೆ" ಅಂದ ಒಕ್ಕಲಿಗ ಮಂತ್ರಿ..!
 

ಇಷ್ಟು ದಿನ ಕಾಂಗ್ರೆಸ್ (Congress)ಶಾಸಕರು, ಮಂತ್ರಿಗಳ ಮಧ್ಯೆ ನಡೀತಾ ಇದ್ದ ಕುರ್ಚಿ ಕಾಳಗದ ಜಟಾಪಟಿ. ಖಾಲಿಯಿಲ್ಲದ ಕುರ್ಚಿಗಾಗಿ ಕಾಂಗ್ರೆಸ್ ಕೋಟೆಯೊಳಗೆ ಭರ್ಜರಿ ಯುದ್ಧ. ಖಾದಿ ವೀರರ ಆ ರಣರಂಗಕ್ಕೆ ಈಗ ಕಾವಿ ಎಂಟ್ರಿಯಾಗಿದೆ. ರಾಜ್ಯದ ಪ್ರಭಾವಿ ಒಕ್ಕಲಿಗ ಸ್ವಾಮೀಜಿಯೊಬ್ಬರು (Vokkaligara Swamiji) ಡಿಕೆ ಶಿವಕುಮಾರ್ (DK Shivakumar) ಪರ ಧ್ವನಿ ಎತ್ತಿದ್ದಾರೆ. ಸಿದ್ದರಾಮಯ್ಯನವ್ರು ಸಿಎಂ ಪಟ್ಟವನ್ನು ಡಿಕೆಶಿಯವ್ರಿಗೆ ಬಿಟ್ಟು ಕೊಡ್ಬೇಕು ಎಂದಿದ್ದಾರೆ. ಇಷ್ಟು ದಿನ ಸಿಎಂ ಪಟ್ಟಕ್ಕಾಗಿ ಖಾದಿ ಕಲಿಗಳ ಮಧ್ಯೆ ನಡೀತಾ ಇದ್ದ ಕಾಳಗಕ್ಕೆ ಕಾವಿ ಎಂಟ್ರಿ ಕೊಟ್ಟಿರೋ ಪರಿಯನ್ನು. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ(Chandrashekar Swamiji) ಆಡಿರೋ ಮಾತುಗಳಿವು. ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರ (Siddaramaiah) ಮುಂದೆಯೇ ಒಕ್ಕಲಿಗ ಸ್ವಾಮೀಜಿ ಮುಖ್ಯಮಂತ್ರಿ ಪಟ್ಟದ ಬಗ್ಗೆ ಮಾತಾಡಿದ್ದಾರೆ. ಸಿದ್ದರಾಮಯ್ಯನವರನ್ನು ವೇದಿಕೆಯಲ್ಲಿ ಕೂರಿಸಿಕೊಂಡೇ, ಡಿಕೆಶಿ ಸಿಎಂ ಆಗ್ಲಿ ಅಂದಿದ್ದಾರೆ. ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವ್ರಿಗೆ ಮುಖ್ಯಮಂತ್ರಿ ಪಟ್ಟವನ್ನು ಬಿಟ್ಟುಕೊಡಲಿ ಅಂತ ಬಹಿರಂಗ ವೇದಿಕೆಯಲ್ಲೇ ಆಗ್ರಹ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಗಗನಯಾತ್ರಿಗಳ ಜೀವ ಉಳಿಸುತ್ತಾ ಎಲಾನ್ ಮಸ್ಕ್ ಪ್ಲಾನ್..? ಒಂದು ಯುದ್ಧದಿಂದಲೇ ಉದ್ಭವಿಸಿದ ಪ್ರಾಣಾಂತಕ ಪರಿಸ್ಥಿತಿ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more