ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

Published : Nov 22, 2022, 06:07 PM IST

ವೋಟರ್ ಐಡಿ ಹಗರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ರಾಜ್ಯಕ್ಕೆ ಕೇಂದ್ರತಂಡ ಆಗಮಿಸಿ ಮಹತ್ವದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ ಹೆಚ್ಚಾಗಿದೆ.

ಮತದಾರರ ಪಟ್ಟಿಯಲ್ಲಿ ಚಿಲುಮೆ ಸಂಸ್ಥೆ ಮಾಡಿರುವ ಅಕ್ರಮಗಳ ತನಿಖೆ ಚುರುಕಾಗಿದೆ. ಹೈಕೋರ್ಟ್ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆ ಮಾಡಬೇಕು ಅನ್ನೋ ಆಗ್ರಹ ಕೇಳಿ ಬಂದ ಬೆನ್ನಲ್ಲೇ ರಾಜ್ಯಕ್ಕೆ ಚುನಾವಣಾ ಆಯೋಗದ ತಂಡ ಆಗಮಿಸಿದೆ. ಚುನಾವಣಾಧಿಕಾರಿಗಳ ಜೊತೆ ಕೇಂದ್ರದ ತಂಡ ಚರ್ಚೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ವ್ಯಾಪ್ತಿಯ ಮತ ಕ್ಷೇತ್ರಗಳು ಮಾತ್ರವಲ್ಲದೆ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸಿ ಇರಿಸಿದ್ದ. ಕ್ಷೇತ್ರದ ಒಟ್ಟು ಜನಸಂಖ್ಯೆ, ಮಹಿಳೆಯರ ಸಂಖ್ಯೆ, ಪುರುಷರ ಸಂಖ್ಯೆ, ಜಾತಿವಾರು ಮತದಾರರ ಸಂಖ್ಯೆ, ಯುವ ಮತದಾರರ ಸಂಖ್ಯೆ, ಮತದಾನದ ಗುರುತಿನ ಚೀಟಿ ಇಲ್ಲದವರ ಮಾಹಿತಿ, ಗುರುತಿನ ಚೀಟಿ ಇದ್ದು ಕ್ಷೇತ್ರದಿಂದ ಹೊರಗಿರುವ ಮತದಾರರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಈ ಮತದಾರರ ಮಾಹಿತಿಯನ್ನು ಚುನಾವಣಾ ಅಭ್ಯರ್ಥಿಗಳಿಗೆ ಗೌಪ್ಯವಾಗಿ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more