ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

Published : Nov 22, 2022, 06:07 PM IST

ವೋಟರ್ ಐಡಿ ಹಗರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ರಾಜ್ಯಕ್ಕೆ ಕೇಂದ್ರತಂಡ ಆಗಮಿಸಿ ಮಹತ್ವದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ ಹೆಚ್ಚಾಗಿದೆ.

ಮತದಾರರ ಪಟ್ಟಿಯಲ್ಲಿ ಚಿಲುಮೆ ಸಂಸ್ಥೆ ಮಾಡಿರುವ ಅಕ್ರಮಗಳ ತನಿಖೆ ಚುರುಕಾಗಿದೆ. ಹೈಕೋರ್ಟ್ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆ ಮಾಡಬೇಕು ಅನ್ನೋ ಆಗ್ರಹ ಕೇಳಿ ಬಂದ ಬೆನ್ನಲ್ಲೇ ರಾಜ್ಯಕ್ಕೆ ಚುನಾವಣಾ ಆಯೋಗದ ತಂಡ ಆಗಮಿಸಿದೆ. ಚುನಾವಣಾಧಿಕಾರಿಗಳ ಜೊತೆ ಕೇಂದ್ರದ ತಂಡ ಚರ್ಚೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ವ್ಯಾಪ್ತಿಯ ಮತ ಕ್ಷೇತ್ರಗಳು ಮಾತ್ರವಲ್ಲದೆ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸಿ ಇರಿಸಿದ್ದ. ಕ್ಷೇತ್ರದ ಒಟ್ಟು ಜನಸಂಖ್ಯೆ, ಮಹಿಳೆಯರ ಸಂಖ್ಯೆ, ಪುರುಷರ ಸಂಖ್ಯೆ, ಜಾತಿವಾರು ಮತದಾರರ ಸಂಖ್ಯೆ, ಯುವ ಮತದಾರರ ಸಂಖ್ಯೆ, ಮತದಾನದ ಗುರುತಿನ ಚೀಟಿ ಇಲ್ಲದವರ ಮಾಹಿತಿ, ಗುರುತಿನ ಚೀಟಿ ಇದ್ದು ಕ್ಷೇತ್ರದಿಂದ ಹೊರಗಿರುವ ಮತದಾರರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಈ ಮತದಾರರ ಮಾಹಿತಿಯನ್ನು ಚುನಾವಣಾ ಅಭ್ಯರ್ಥಿಗಳಿಗೆ ಗೌಪ್ಯವಾಗಿ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more