ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

Published : Nov 22, 2022, 06:07 PM IST

ವೋಟರ್ ಐಡಿ ಹಗರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ರಾಜ್ಯಕ್ಕೆ ಕೇಂದ್ರತಂಡ ಆಗಮಿಸಿ ಮಹತ್ವದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ ಹೆಚ್ಚಾಗಿದೆ.

ಮತದಾರರ ಪಟ್ಟಿಯಲ್ಲಿ ಚಿಲುಮೆ ಸಂಸ್ಥೆ ಮಾಡಿರುವ ಅಕ್ರಮಗಳ ತನಿಖೆ ಚುರುಕಾಗಿದೆ. ಹೈಕೋರ್ಟ್ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆ ಮಾಡಬೇಕು ಅನ್ನೋ ಆಗ್ರಹ ಕೇಳಿ ಬಂದ ಬೆನ್ನಲ್ಲೇ ರಾಜ್ಯಕ್ಕೆ ಚುನಾವಣಾ ಆಯೋಗದ ತಂಡ ಆಗಮಿಸಿದೆ. ಚುನಾವಣಾಧಿಕಾರಿಗಳ ಜೊತೆ ಕೇಂದ್ರದ ತಂಡ ಚರ್ಚೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ವ್ಯಾಪ್ತಿಯ ಮತ ಕ್ಷೇತ್ರಗಳು ಮಾತ್ರವಲ್ಲದೆ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸಿ ಇರಿಸಿದ್ದ. ಕ್ಷೇತ್ರದ ಒಟ್ಟು ಜನಸಂಖ್ಯೆ, ಮಹಿಳೆಯರ ಸಂಖ್ಯೆ, ಪುರುಷರ ಸಂಖ್ಯೆ, ಜಾತಿವಾರು ಮತದಾರರ ಸಂಖ್ಯೆ, ಯುವ ಮತದಾರರ ಸಂಖ್ಯೆ, ಮತದಾನದ ಗುರುತಿನ ಚೀಟಿ ಇಲ್ಲದವರ ಮಾಹಿತಿ, ಗುರುತಿನ ಚೀಟಿ ಇದ್ದು ಕ್ಷೇತ್ರದಿಂದ ಹೊರಗಿರುವ ಮತದಾರರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಈ ಮತದಾರರ ಮಾಹಿತಿಯನ್ನು ಚುನಾವಣಾ ಅಭ್ಯರ್ಥಿಗಳಿಗೆ ಗೌಪ್ಯವಾಗಿ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more