ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

Published : Nov 22, 2022, 06:07 PM IST

ವೋಟರ್ ಐಡಿ ಹಗರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ರಾಜ್ಯಕ್ಕೆ ಕೇಂದ್ರತಂಡ ಆಗಮಿಸಿ ಮಹತ್ವದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ ಹೆಚ್ಚಾಗಿದೆ.

ಮತದಾರರ ಪಟ್ಟಿಯಲ್ಲಿ ಚಿಲುಮೆ ಸಂಸ್ಥೆ ಮಾಡಿರುವ ಅಕ್ರಮಗಳ ತನಿಖೆ ಚುರುಕಾಗಿದೆ. ಹೈಕೋರ್ಟ್ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆ ಮಾಡಬೇಕು ಅನ್ನೋ ಆಗ್ರಹ ಕೇಳಿ ಬಂದ ಬೆನ್ನಲ್ಲೇ ರಾಜ್ಯಕ್ಕೆ ಚುನಾವಣಾ ಆಯೋಗದ ತಂಡ ಆಗಮಿಸಿದೆ. ಚುನಾವಣಾಧಿಕಾರಿಗಳ ಜೊತೆ ಕೇಂದ್ರದ ತಂಡ ಚರ್ಚೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ವ್ಯಾಪ್ತಿಯ ಮತ ಕ್ಷೇತ್ರಗಳು ಮಾತ್ರವಲ್ಲದೆ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸಿ ಇರಿಸಿದ್ದ. ಕ್ಷೇತ್ರದ ಒಟ್ಟು ಜನಸಂಖ್ಯೆ, ಮಹಿಳೆಯರ ಸಂಖ್ಯೆ, ಪುರುಷರ ಸಂಖ್ಯೆ, ಜಾತಿವಾರು ಮತದಾರರ ಸಂಖ್ಯೆ, ಯುವ ಮತದಾರರ ಸಂಖ್ಯೆ, ಮತದಾನದ ಗುರುತಿನ ಚೀಟಿ ಇಲ್ಲದವರ ಮಾಹಿತಿ, ಗುರುತಿನ ಚೀಟಿ ಇದ್ದು ಕ್ಷೇತ್ರದಿಂದ ಹೊರಗಿರುವ ಮತದಾರರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಈ ಮತದಾರರ ಮಾಹಿತಿಯನ್ನು ಚುನಾವಣಾ ಅಭ್ಯರ್ಥಿಗಳಿಗೆ ಗೌಪ್ಯವಾಗಿ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more