ವೋಟರ್‌ ಐಡಿ ಹಗರಣದಲ್ಲಿ ಅಧಿಕಾರಿಗಳ ತಪ್ಪು ಇದ್ರೆ ಕ್ರಮ: ಸಿಎಂ ಬೊಮ್ಮಾಯಿ

ವೋಟರ್‌ ಐಡಿ ಹಗರಣದಲ್ಲಿ ಅಧಿಕಾರಿಗಳ ತಪ್ಪು ಇದ್ರೆ ಕ್ರಮ: ಸಿಎಂ ಬೊಮ್ಮಾಯಿ

Published : Nov 26, 2022, 03:07 PM IST

ವೋಟರ್​ ಐಡಿ ಹಗರಣ ಪ್ರಕರಣದ ಮುಕ್ತ ತನಿಖೆ ಮಾಡಿಸಲು ಸರ್ಕಾರ ಬದ್ಧವಾಗಿದೆ. ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವೋಟರ್​ ಐಡಿ ಹಗರಣ ಸಂಬಂಧಿಸಿದಂತೆ, ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಪ್ರಕರಣದ ಮುಕ್ತ ತನಿಖೆ ಮಾಡಿಸಲು ಸರ್ಕಾರ ಬದ್ಧವಾಗಿದೆ.  ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರೋದು, ಹಲವಾರು ಜನರನ್ನು ಬಂಧನ ಕೂಡಾ ಮಾಡಿದೀವಿ, ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ. ಅಧಿಕಾರಿಗಳ ವಿರುದ್ಧ ತಪ್ಪು ಸಾಬೀತಾದರೆ ಕ್ರಮ ತಗೋತೀವಿ ಎಂದು ಹೇಳಿದ್ದಾರೆ.  ಚುನಾವಣಾ ಆಯೋಗ ರದ್ದಾದ ಓಟರ್ ಕಾರ್ಡ್'ಗಳ ಪರಿಷ್ಕರಣೆ ಮಾಡ್ತಿದೆ. ಅನ್ಯಾಯವಾಗಿ ರದ್ದಾಗಿದ್ರೆ ಸರಿಪಡಿಸಲಾಗುತ್ತದೆ. ಎರಡು ಕಡೆ ವೋಟರ್ ಕಾರ್ಡ್ ಇದ್ರೆ, ರದ್ದು ಮಾಡಲಾಗುತ್ತದೆ ಎಂದು ಕೂಡಾ ಸಿಎಂ ಹೇಳಿದ್ದಾರೆ. ಇನ್ನು ಬೆಂಗಳೂರು ನಗರ ಡಿಸಿ ಶ್ರೀನಿವಾಸ ವಿಚಾರಣೆಗೆ CS ಆದೇಶ ನೀಡಿದ್ದು, ಚಿಲುಮೆ  ಸಂಸ್ಥೆಯ 500 ಸಿಬ್ಬಂದಿಗೂ ನೋಟಿಸ್‌ ನೀಡಲೂ ಸಿದ್ಧತೆ ನಡೆದಿದೆ.

Chikkamagaluru : 28ರಂದು ದತ್ತಮಾಲಾ ಅಭಿಯಾನಕ್ಕೆ ಚಾಲನೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more