ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

Published : Nov 22, 2022, 10:58 AM IST

ವೋಟರ್ ಐಡಿ ಹಗರಣವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಈ ವಾರ್ ಇದೀಗ ರಾಷ್ಟ್ರ ರಾಜಧಾನಿಯ ಬಾಗಿಲು ತಟ್ಟಿದೆ.
 

ರಾಜ್ಯದಲ್ಲಿ ವೋಟರ್‌ ಐಡಿ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಮತ್ತೊಂದು ಹಂತ ತಲುಪಿದೆ. ನಾಳೆ ರಾಜ್ಯ ಕಾಂಗ್ರೆಸ್'ನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ನೇತೃತ್ವದಲ್ಲಿ ರಾಜ್ಯ ಕೈ ನಾಯಕರು ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಚಿಲುಮೆ ವೋಟರ್‌ ಲಿಸ್ಟ್‌ ಹಗರಣ ಪ್ರತಿಧ್ವನಿಸಲಿದ್ದು, ಡಿಕೆಶಿಗೆ ಕಾಂಗ್ರೆಸ್‌ ನಾಯಕರು ಸಾಥ್‌ ನೀಡಲಿದ್ದಾರೆ.

ಗಾಂಧಿ ಹತ್ಯೆಗೆ ಗನ್‌ ಖರೀದಿಸಲು ಸಾವರ್ಕರ್‌ ಸಹಾಯ : ಗಾಂಧಿ ಮರಿಮೊಮ್ಮಗನ ಆರೋಪ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more