ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

Published : Nov 22, 2022, 10:58 AM IST

ವೋಟರ್ ಐಡಿ ಹಗರಣವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಈ ವಾರ್ ಇದೀಗ ರಾಷ್ಟ್ರ ರಾಜಧಾನಿಯ ಬಾಗಿಲು ತಟ್ಟಿದೆ.
 

ರಾಜ್ಯದಲ್ಲಿ ವೋಟರ್‌ ಐಡಿ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಮತ್ತೊಂದು ಹಂತ ತಲುಪಿದೆ. ನಾಳೆ ರಾಜ್ಯ ಕಾಂಗ್ರೆಸ್'ನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ನೇತೃತ್ವದಲ್ಲಿ ರಾಜ್ಯ ಕೈ ನಾಯಕರು ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಚಿಲುಮೆ ವೋಟರ್‌ ಲಿಸ್ಟ್‌ ಹಗರಣ ಪ್ರತಿಧ್ವನಿಸಲಿದ್ದು, ಡಿಕೆಶಿಗೆ ಕಾಂಗ್ರೆಸ್‌ ನಾಯಕರು ಸಾಥ್‌ ನೀಡಲಿದ್ದಾರೆ.

ಗಾಂಧಿ ಹತ್ಯೆಗೆ ಗನ್‌ ಖರೀದಿಸಲು ಸಾವರ್ಕರ್‌ ಸಹಾಯ : ಗಾಂಧಿ ಮರಿಮೊಮ್ಮಗನ ಆರೋಪ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more