ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

Published : Nov 22, 2022, 10:58 AM IST

ವೋಟರ್ ಐಡಿ ಹಗರಣವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಈ ವಾರ್ ಇದೀಗ ರಾಷ್ಟ್ರ ರಾಜಧಾನಿಯ ಬಾಗಿಲು ತಟ್ಟಿದೆ.
 

ರಾಜ್ಯದಲ್ಲಿ ವೋಟರ್‌ ಐಡಿ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಮತ್ತೊಂದು ಹಂತ ತಲುಪಿದೆ. ನಾಳೆ ರಾಜ್ಯ ಕಾಂಗ್ರೆಸ್'ನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ನೇತೃತ್ವದಲ್ಲಿ ರಾಜ್ಯ ಕೈ ನಾಯಕರು ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಚಿಲುಮೆ ವೋಟರ್‌ ಲಿಸ್ಟ್‌ ಹಗರಣ ಪ್ರತಿಧ್ವನಿಸಲಿದ್ದು, ಡಿಕೆಶಿಗೆ ಕಾಂಗ್ರೆಸ್‌ ನಾಯಕರು ಸಾಥ್‌ ನೀಡಲಿದ್ದಾರೆ.

ಗಾಂಧಿ ಹತ್ಯೆಗೆ ಗನ್‌ ಖರೀದಿಸಲು ಸಾವರ್ಕರ್‌ ಸಹಾಯ : ಗಾಂಧಿ ಮರಿಮೊಮ್ಮಗನ ಆರೋಪ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more