Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

Published : Apr 26, 2024, 04:09 PM ISTUpdated : Apr 26, 2024, 04:10 PM IST

ಅಬ್ದುಲ್ ಸುಬಾನ್ ಎಂಬುವರು ದುಬೈನಲ್ಲಿ ಬ್ಯುಸಿನೆಸ್ ಮಾಡುತ್ತಿದ್ದು, ಕೋಲಾರಕ್ಕೆ ಬಂದು ಮತ ಚಲಾಯಿಸಿದ್ದಾರೆ. ಹಾಗೆಯೇ ಜೀವಿತ ಎಂಬುವರು ಮಂಗಳೂರಿಗೆ ಬಂದು ಮತಚಲಾಚಣೆ ಮಾಡಿದ್ದಾರೆ. 

ಲೋಕಸಭಾ ಚುನಾವಣೆ (Lok Sabha Elections 2024) ಹಿನ್ನೆಲೆ ಒಂದು ಕಡೆ ಮತದಾರರು ಮತ ಹಾಕಲು ಹಿಂದೇಟು ಹಾಕಿದರೆ ಇನ್ನೂ ಕೆಲವು ಕಡೆ ದೇಶ ವಿದೇಶದಲ್ಲಿ ಇರುವ ಇಲ್ಲಿನ ನಿವಾಸಿಗಳು ತಮ್ಮ ಊರಿಗೆ ಬಂದು ಮತ ಹಾಕಿ ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಈ ಮೂಲಕ ಮತದಾನದ ಮೌಲ್ಯ ಎಷ್ಟು ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಕೋಲಾರ ಹಾಗೂ ಮಂಗಳೂರಿನ (Kolar and Mangalore) ನಿವಾಸಿಗಳು ದುಬೈನಿಂದ ಬಂದು ಮತಚಲಾವಣೆ ಮಾಡಿದ್ದಾರೆ. ಅಬ್ದುಲ್ ಸುಬಾನ್ ಎಂಬುವರು ದುಬೈನಲ್ಲಿ(Dubai) ಬ್ಯುಸಿನೆಸ್ ಮಾಡುತ್ತಿದ್ದು, ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿ ತಮ್ಮ ಜವಬ್ದಾರಿಯನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ ಜೀವಿತ ಎಂಬುವರು ದುಬೈನಿಂದ ಮಂಗಳೂರಿಗೆ ಬಂದು ಮತ ಚಲಾವಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ; ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more