Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

Published : Apr 26, 2024, 04:09 PM ISTUpdated : Apr 26, 2024, 04:10 PM IST

ಅಬ್ದುಲ್ ಸುಬಾನ್ ಎಂಬುವರು ದುಬೈನಲ್ಲಿ ಬ್ಯುಸಿನೆಸ್ ಮಾಡುತ್ತಿದ್ದು, ಕೋಲಾರಕ್ಕೆ ಬಂದು ಮತ ಚಲಾಯಿಸಿದ್ದಾರೆ. ಹಾಗೆಯೇ ಜೀವಿತ ಎಂಬುವರು ಮಂಗಳೂರಿಗೆ ಬಂದು ಮತಚಲಾಚಣೆ ಮಾಡಿದ್ದಾರೆ. 

ಲೋಕಸಭಾ ಚುನಾವಣೆ (Lok Sabha Elections 2024) ಹಿನ್ನೆಲೆ ಒಂದು ಕಡೆ ಮತದಾರರು ಮತ ಹಾಕಲು ಹಿಂದೇಟು ಹಾಕಿದರೆ ಇನ್ನೂ ಕೆಲವು ಕಡೆ ದೇಶ ವಿದೇಶದಲ್ಲಿ ಇರುವ ಇಲ್ಲಿನ ನಿವಾಸಿಗಳು ತಮ್ಮ ಊರಿಗೆ ಬಂದು ಮತ ಹಾಕಿ ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಈ ಮೂಲಕ ಮತದಾನದ ಮೌಲ್ಯ ಎಷ್ಟು ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಕೋಲಾರ ಹಾಗೂ ಮಂಗಳೂರಿನ (Kolar and Mangalore) ನಿವಾಸಿಗಳು ದುಬೈನಿಂದ ಬಂದು ಮತಚಲಾವಣೆ ಮಾಡಿದ್ದಾರೆ. ಅಬ್ದುಲ್ ಸುಬಾನ್ ಎಂಬುವರು ದುಬೈನಲ್ಲಿ(Dubai) ಬ್ಯುಸಿನೆಸ್ ಮಾಡುತ್ತಿದ್ದು, ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿ ತಮ್ಮ ಜವಬ್ದಾರಿಯನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ ಜೀವಿತ ಎಂಬುವರು ದುಬೈನಿಂದ ಮಂಗಳೂರಿಗೆ ಬಂದು ಮತ ಚಲಾವಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ; ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more