Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

Published : Apr 26, 2024, 04:09 PM ISTUpdated : Apr 26, 2024, 04:10 PM IST

ಅಬ್ದುಲ್ ಸುಬಾನ್ ಎಂಬುವರು ದುಬೈನಲ್ಲಿ ಬ್ಯುಸಿನೆಸ್ ಮಾಡುತ್ತಿದ್ದು, ಕೋಲಾರಕ್ಕೆ ಬಂದು ಮತ ಚಲಾಯಿಸಿದ್ದಾರೆ. ಹಾಗೆಯೇ ಜೀವಿತ ಎಂಬುವರು ಮಂಗಳೂರಿಗೆ ಬಂದು ಮತಚಲಾಚಣೆ ಮಾಡಿದ್ದಾರೆ. 

ಲೋಕಸಭಾ ಚುನಾವಣೆ (Lok Sabha Elections 2024) ಹಿನ್ನೆಲೆ ಒಂದು ಕಡೆ ಮತದಾರರು ಮತ ಹಾಕಲು ಹಿಂದೇಟು ಹಾಕಿದರೆ ಇನ್ನೂ ಕೆಲವು ಕಡೆ ದೇಶ ವಿದೇಶದಲ್ಲಿ ಇರುವ ಇಲ್ಲಿನ ನಿವಾಸಿಗಳು ತಮ್ಮ ಊರಿಗೆ ಬಂದು ಮತ ಹಾಕಿ ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಈ ಮೂಲಕ ಮತದಾನದ ಮೌಲ್ಯ ಎಷ್ಟು ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಕೋಲಾರ ಹಾಗೂ ಮಂಗಳೂರಿನ (Kolar and Mangalore) ನಿವಾಸಿಗಳು ದುಬೈನಿಂದ ಬಂದು ಮತಚಲಾವಣೆ ಮಾಡಿದ್ದಾರೆ. ಅಬ್ದುಲ್ ಸುಬಾನ್ ಎಂಬುವರು ದುಬೈನಲ್ಲಿ(Dubai) ಬ್ಯುಸಿನೆಸ್ ಮಾಡುತ್ತಿದ್ದು, ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿ ತಮ್ಮ ಜವಬ್ದಾರಿಯನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ ಜೀವಿತ ಎಂಬುವರು ದುಬೈನಿಂದ ಮಂಗಳೂರಿಗೆ ಬಂದು ಮತ ಚಲಾವಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ; ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more