ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಮತದಾನ ಜಾಗೃತಿ: 'ಮತ ಮಾರಾಟಕಲ್ಲ'ಅಭಿಯಾನ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಮತದಾನ ಜಾಗೃತಿ: 'ಮತ ಮಾರಾಟಕಲ್ಲ'ಅಭಿಯಾನ

Published : Apr 30, 2023, 11:00 AM IST

ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಅಭಿಯಾನ
 'ಮತ ಮಾರಾಟಕಲ್ಲ' ಅಭಿಯಾನಕ್ಕೆ ಮೆಚ್ಚುಗೆ 
 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ಹಿನ್ನೆಲೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಬೆಂಗಳೂರಿನ ಮಂತ್ರಿಮಾಲ್‌ನಲ್ಲಿ 'ಮತ ಮಾರಾಟಕಲ್ಲ ಎಂಬ'ಜಾಗೃತಿ ಮೂಡಿಸಲಾಯಿತು. ಈ ವೇಳೆ ಮಾಲ್‌ಗೆ ಆಗಮಿಸಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಆಮಿಷಕ್ಕೆ ಒಳಗಾಗದೆ ಅಮೂಲ್ಯವಾದ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು ಎಂದು  ಅವರು ಅಭಿಪ್ರಾಯಪಟ್ಟರು.ಈ ವೇಳೆ ಎಲ್ಲರೂ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು. ಈ ಮೂಲಕ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದು ಓರ್ವರು ಹೇಳಿದರೆ, ಮತ್ತೋರ್ವರು, ನಮ್ಮ ಮತ ಮಾರಾಟಕ್ಕಿಲ್ಲ, ಅಭಿವೃದ್ಧಿಯನ್ನು ಯಾರು ಮಾಡುತ್ತಾರೋ ಅವರಿಗೆ ನಮ್ಮ ಮತ ಎಂದು ಎಂದು ಹೇಳಿದರು.  

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್