ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

Published : Apr 26, 2024, 12:46 PM ISTUpdated : Apr 26, 2024, 12:47 PM IST

ಇಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈ ನಡುವೆ ಸಿಎಂ ಸಿದ್ದರಾಯಯ್ಯ ಅವರು ತಮ್ಮ ಹುಟ್ಟೂರು ಸಿದ್ದರಾಮಯ್ಯನ ಹುಂಡಿಗೆ ತೆರಳಿ ಮತ ಚಲಾಯಿಸಿದ್ದಾರೆ. ಈ ನಡುವೆ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಡಿಮೆ ಮತದಾನವಾಗಿದೆ.

ತಮ್ಮ ಹುಟ್ಟೂರು ಸಿದ್ದರಾಮಯ್ಯನ ಹುಂಡಿಗೆ ಮತ ಚಲಾಯಿಸಲು ತೆರಳಿದ ಸಿದ್ದರಾಮಯ್ಯ (CM Siddaramaiah) ಅವರಿಗೆ ಅಭಿಮಾನಿಗಳು ಹಾರ, ತುರಾಯಿ ಹಾಕಿ ಸ್ವಾಗತಿಸಿದರು. ಸಿಎಂ ವಾಹನದ ಮುಂದೆ ಜಮಾಯಿಸಿ ಜೈ ಕಾರ ಕೂಗಿದರು. ಇದಾದ ನಂತರ ಸಿಎಂ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದೇ ವೇಳೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ (Yaduveer Krishnadatta Chamaraja Wadiyar) ಅವರು ತಮ್ಮ ಮತ ಹಾಕಿದ್ದಾರೆ. ರಾಜ್ಯದೆಲ್ಲೆಡೆ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮತದಾರರು ಸರತಿ ಸಾಲಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ(Lok Sabha Elections) ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಡಿಮೆ ಮತದಾನವಾಗಿದೆ.

ಇದನ್ನೂ ವೀಕ್ಷಿಸಿ:  14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: 247 ಅಭ್ಯರ್ಥಿಗಳು..2.88 ಕೋಟಿ ಮತದಾರರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more