ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

Published : Apr 26, 2024, 12:46 PM ISTUpdated : Apr 26, 2024, 12:47 PM IST

ಇಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈ ನಡುವೆ ಸಿಎಂ ಸಿದ್ದರಾಯಯ್ಯ ಅವರು ತಮ್ಮ ಹುಟ್ಟೂರು ಸಿದ್ದರಾಮಯ್ಯನ ಹುಂಡಿಗೆ ತೆರಳಿ ಮತ ಚಲಾಯಿಸಿದ್ದಾರೆ. ಈ ನಡುವೆ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಡಿಮೆ ಮತದಾನವಾಗಿದೆ.

ತಮ್ಮ ಹುಟ್ಟೂರು ಸಿದ್ದರಾಮಯ್ಯನ ಹುಂಡಿಗೆ ಮತ ಚಲಾಯಿಸಲು ತೆರಳಿದ ಸಿದ್ದರಾಮಯ್ಯ (CM Siddaramaiah) ಅವರಿಗೆ ಅಭಿಮಾನಿಗಳು ಹಾರ, ತುರಾಯಿ ಹಾಕಿ ಸ್ವಾಗತಿಸಿದರು. ಸಿಎಂ ವಾಹನದ ಮುಂದೆ ಜಮಾಯಿಸಿ ಜೈ ಕಾರ ಕೂಗಿದರು. ಇದಾದ ನಂತರ ಸಿಎಂ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದೇ ವೇಳೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ (Yaduveer Krishnadatta Chamaraja Wadiyar) ಅವರು ತಮ್ಮ ಮತ ಹಾಕಿದ್ದಾರೆ. ರಾಜ್ಯದೆಲ್ಲೆಡೆ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮತದಾರರು ಸರತಿ ಸಾಲಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ(Lok Sabha Elections) ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಡಿಮೆ ಮತದಾನವಾಗಿದೆ.

ಇದನ್ನೂ ವೀಕ್ಷಿಸಿ:  14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: 247 ಅಭ್ಯರ್ಥಿಗಳು..2.88 ಕೋಟಿ ಮತದಾರರು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more