ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

Published : Jul 24, 2022, 02:24 PM IST

ನಾಲ್ಕೇ ನಾಲ್ಕು ವರ್ಷಗಳ ಹಿಂದೆ ಜೆಡಿಎಸ್"ನಿಂದ ಕಾಂಗ್ರೆಸ್"ಗೆ ಬಂದಿದ್ದ ಜಮೀರ್, ಈಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಹಾಗಾದ್ರೆ ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ನಿಲ್ಲುವಂತೆ ಮಾಡಿದ ಆ ಶಕ್ತಿ ಯಾವುದು..? ಇಂಟ್ರೆಸ್ಟಿಂಗ್ ಪ್ರಶ್ನೆಗೆ ಅಚ್ಚರಿಯ ಉತ್ತರ,

ಬೆಂಗಳೂರು, (ಜುಲೈ.24): ಒಬ್ಬ ಬೆಂಕಿ, ಮತ್ತೊಬ್ಬ ಬಿರುಗಾಳಿ... ಕೈ ಪಾಳೆಯವನ್ನೇ ನಡುಗಿಸುತ್ತಿದೆ ಬೆಂಕಿ-ಬಿರುಗಾಳಿ ಯುದ್ಧ.. ಸಿದ್ದರಾಮಯ್ಯ ಪರ ಬ್ಯಾಟಿಂಗ್, ಕನಕಪುರ ಬಂಡೆಗೆ ಡಿಚ್ಚಿ..! ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಓಪನ್ ವಾರ್"ಗಿಳಿದ್ರು ಶಾಸಕ ಜಮೀರ್ ಅಹ್ಮದ್ ಖಾನ್..! ಸಿದ್ದು ಬಂಟನ ವಿರುದ್ಧ ಕೆರಳಿ ಕೆಂಡವಾದ ಬಂಡೆ.

ಮತ್ತೆ ಡಿಕೆಶಿ, ಜಮೀರ್‌ ಡಿಶುಂ: ಸಿಎಂ ಯಾರೆಂದು ಹೈಕಮಾಂಡ್‌ ನಿರ್ಧರಿಸುತ್ತೆ

. ಅಷ್ಟಕ್ಕೂ ಡಿಕೆ Vs ಜಮೀರ್ ನಡುವಿನ ದಾಯಾದಿ ಕಲಹದ ಮೂಲ ಯಾವುದು..? ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ಜಿದ್ದಾಜಿದ್ದಿಗೆ ಇಳಿದಿರೋದ್ಯಾಕೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಂಡೆ ಬೆಂಕಿ Vs ಜಮೀರ್ ಜ್ವಾಲೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more