ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

Published : Jul 24, 2022, 02:24 PM IST

ನಾಲ್ಕೇ ನಾಲ್ಕು ವರ್ಷಗಳ ಹಿಂದೆ ಜೆಡಿಎಸ್"ನಿಂದ ಕಾಂಗ್ರೆಸ್"ಗೆ ಬಂದಿದ್ದ ಜಮೀರ್, ಈಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಹಾಗಾದ್ರೆ ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ನಿಲ್ಲುವಂತೆ ಮಾಡಿದ ಆ ಶಕ್ತಿ ಯಾವುದು..? ಇಂಟ್ರೆಸ್ಟಿಂಗ್ ಪ್ರಶ್ನೆಗೆ ಅಚ್ಚರಿಯ ಉತ್ತರ,

ಬೆಂಗಳೂರು, (ಜುಲೈ.24): ಒಬ್ಬ ಬೆಂಕಿ, ಮತ್ತೊಬ್ಬ ಬಿರುಗಾಳಿ... ಕೈ ಪಾಳೆಯವನ್ನೇ ನಡುಗಿಸುತ್ತಿದೆ ಬೆಂಕಿ-ಬಿರುಗಾಳಿ ಯುದ್ಧ.. ಸಿದ್ದರಾಮಯ್ಯ ಪರ ಬ್ಯಾಟಿಂಗ್, ಕನಕಪುರ ಬಂಡೆಗೆ ಡಿಚ್ಚಿ..! ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಓಪನ್ ವಾರ್"ಗಿಳಿದ್ರು ಶಾಸಕ ಜಮೀರ್ ಅಹ್ಮದ್ ಖಾನ್..! ಸಿದ್ದು ಬಂಟನ ವಿರುದ್ಧ ಕೆರಳಿ ಕೆಂಡವಾದ ಬಂಡೆ.

ಮತ್ತೆ ಡಿಕೆಶಿ, ಜಮೀರ್‌ ಡಿಶುಂ: ಸಿಎಂ ಯಾರೆಂದು ಹೈಕಮಾಂಡ್‌ ನಿರ್ಧರಿಸುತ್ತೆ

. ಅಷ್ಟಕ್ಕೂ ಡಿಕೆ Vs ಜಮೀರ್ ನಡುವಿನ ದಾಯಾದಿ ಕಲಹದ ಮೂಲ ಯಾವುದು..? ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ಜಿದ್ದಾಜಿದ್ದಿಗೆ ಇಳಿದಿರೋದ್ಯಾಕೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಂಡೆ ಬೆಂಕಿ Vs ಜಮೀರ್ ಜ್ವಾಲೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more