ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

Published : Jul 24, 2022, 02:24 PM IST

ನಾಲ್ಕೇ ನಾಲ್ಕು ವರ್ಷಗಳ ಹಿಂದೆ ಜೆಡಿಎಸ್"ನಿಂದ ಕಾಂಗ್ರೆಸ್"ಗೆ ಬಂದಿದ್ದ ಜಮೀರ್, ಈಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಹಾಗಾದ್ರೆ ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ನಿಲ್ಲುವಂತೆ ಮಾಡಿದ ಆ ಶಕ್ತಿ ಯಾವುದು..? ಇಂಟ್ರೆಸ್ಟಿಂಗ್ ಪ್ರಶ್ನೆಗೆ ಅಚ್ಚರಿಯ ಉತ್ತರ,

ಬೆಂಗಳೂರು, (ಜುಲೈ.24): ಒಬ್ಬ ಬೆಂಕಿ, ಮತ್ತೊಬ್ಬ ಬಿರುಗಾಳಿ... ಕೈ ಪಾಳೆಯವನ್ನೇ ನಡುಗಿಸುತ್ತಿದೆ ಬೆಂಕಿ-ಬಿರುಗಾಳಿ ಯುದ್ಧ.. ಸಿದ್ದರಾಮಯ್ಯ ಪರ ಬ್ಯಾಟಿಂಗ್, ಕನಕಪುರ ಬಂಡೆಗೆ ಡಿಚ್ಚಿ..! ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಓಪನ್ ವಾರ್"ಗಿಳಿದ್ರು ಶಾಸಕ ಜಮೀರ್ ಅಹ್ಮದ್ ಖಾನ್..! ಸಿದ್ದು ಬಂಟನ ವಿರುದ್ಧ ಕೆರಳಿ ಕೆಂಡವಾದ ಬಂಡೆ.

ಮತ್ತೆ ಡಿಕೆಶಿ, ಜಮೀರ್‌ ಡಿಶುಂ: ಸಿಎಂ ಯಾರೆಂದು ಹೈಕಮಾಂಡ್‌ ನಿರ್ಧರಿಸುತ್ತೆ

. ಅಷ್ಟಕ್ಕೂ ಡಿಕೆ Vs ಜಮೀರ್ ನಡುವಿನ ದಾಯಾದಿ ಕಲಹದ ಮೂಲ ಯಾವುದು..? ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ಜಿದ್ದಾಜಿದ್ದಿಗೆ ಇಳಿದಿರೋದ್ಯಾಕೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಂಡೆ ಬೆಂಕಿ Vs ಜಮೀರ್ ಜ್ವಾಲೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more