ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

Published : Jul 24, 2022, 02:24 PM IST

ನಾಲ್ಕೇ ನಾಲ್ಕು ವರ್ಷಗಳ ಹಿಂದೆ ಜೆಡಿಎಸ್"ನಿಂದ ಕಾಂಗ್ರೆಸ್"ಗೆ ಬಂದಿದ್ದ ಜಮೀರ್, ಈಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಹಾಗಾದ್ರೆ ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ನಿಲ್ಲುವಂತೆ ಮಾಡಿದ ಆ ಶಕ್ತಿ ಯಾವುದು..? ಇಂಟ್ರೆಸ್ಟಿಂಗ್ ಪ್ರಶ್ನೆಗೆ ಅಚ್ಚರಿಯ ಉತ್ತರ,

ಬೆಂಗಳೂರು, (ಜುಲೈ.24): ಒಬ್ಬ ಬೆಂಕಿ, ಮತ್ತೊಬ್ಬ ಬಿರುಗಾಳಿ... ಕೈ ಪಾಳೆಯವನ್ನೇ ನಡುಗಿಸುತ್ತಿದೆ ಬೆಂಕಿ-ಬಿರುಗಾಳಿ ಯುದ್ಧ.. ಸಿದ್ದರಾಮಯ್ಯ ಪರ ಬ್ಯಾಟಿಂಗ್, ಕನಕಪುರ ಬಂಡೆಗೆ ಡಿಚ್ಚಿ..! ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಓಪನ್ ವಾರ್"ಗಿಳಿದ್ರು ಶಾಸಕ ಜಮೀರ್ ಅಹ್ಮದ್ ಖಾನ್..! ಸಿದ್ದು ಬಂಟನ ವಿರುದ್ಧ ಕೆರಳಿ ಕೆಂಡವಾದ ಬಂಡೆ.

ಮತ್ತೆ ಡಿಕೆಶಿ, ಜಮೀರ್‌ ಡಿಶುಂ: ಸಿಎಂ ಯಾರೆಂದು ಹೈಕಮಾಂಡ್‌ ನಿರ್ಧರಿಸುತ್ತೆ

. ಅಷ್ಟಕ್ಕೂ ಡಿಕೆ Vs ಜಮೀರ್ ನಡುವಿನ ದಾಯಾದಿ ಕಲಹದ ಮೂಲ ಯಾವುದು..? ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ಜಿದ್ದಾಜಿದ್ದಿಗೆ ಇಳಿದಿರೋದ್ಯಾಕೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಂಡೆ ಬೆಂಕಿ Vs ಜಮೀರ್ ಜ್ವಾಲೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more