ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

ಕೈ ಕೋಟೆಯೊಳಗೆ ಬೆಂಕಿ: ಮತ್ತೆ ಭುಗಿಲೆದ್ದು ಸ್ಫೋಟಿಸಿದ್ದೇಕೆ ಡಿಕೆ-ಜಮೀರ್ ಜ್ವಾಲಾಮುಖಿ?

Published : Jul 24, 2022, 02:24 PM IST

ನಾಲ್ಕೇ ನಾಲ್ಕು ವರ್ಷಗಳ ಹಿಂದೆ ಜೆಡಿಎಸ್"ನಿಂದ ಕಾಂಗ್ರೆಸ್"ಗೆ ಬಂದಿದ್ದ ಜಮೀರ್, ಈಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಹಾಗಾದ್ರೆ ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ನಿಲ್ಲುವಂತೆ ಮಾಡಿದ ಆ ಶಕ್ತಿ ಯಾವುದು..? ಇಂಟ್ರೆಸ್ಟಿಂಗ್ ಪ್ರಶ್ನೆಗೆ ಅಚ್ಚರಿಯ ಉತ್ತರ,

ಬೆಂಗಳೂರು, (ಜುಲೈ.24): ಒಬ್ಬ ಬೆಂಕಿ, ಮತ್ತೊಬ್ಬ ಬಿರುಗಾಳಿ... ಕೈ ಪಾಳೆಯವನ್ನೇ ನಡುಗಿಸುತ್ತಿದೆ ಬೆಂಕಿ-ಬಿರುಗಾಳಿ ಯುದ್ಧ.. ಸಿದ್ದರಾಮಯ್ಯ ಪರ ಬ್ಯಾಟಿಂಗ್, ಕನಕಪುರ ಬಂಡೆಗೆ ಡಿಚ್ಚಿ..! ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಓಪನ್ ವಾರ್"ಗಿಳಿದ್ರು ಶಾಸಕ ಜಮೀರ್ ಅಹ್ಮದ್ ಖಾನ್..! ಸಿದ್ದು ಬಂಟನ ವಿರುದ್ಧ ಕೆರಳಿ ಕೆಂಡವಾದ ಬಂಡೆ.

ಮತ್ತೆ ಡಿಕೆಶಿ, ಜಮೀರ್‌ ಡಿಶುಂ: ಸಿಎಂ ಯಾರೆಂದು ಹೈಕಮಾಂಡ್‌ ನಿರ್ಧರಿಸುತ್ತೆ

. ಅಷ್ಟಕ್ಕೂ ಡಿಕೆ Vs ಜಮೀರ್ ನಡುವಿನ ದಾಯಾದಿ ಕಲಹದ ಮೂಲ ಯಾವುದು..? ಪಕ್ಷದ ಅಧ್ಯಕ್ಷರ ವಿರುದ್ಧವೇ ಜಮೀರ್ ಜಿದ್ದಾಜಿದ್ದಿಗೆ ಇಳಿದಿರೋದ್ಯಾಕೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಂಡೆ ಬೆಂಕಿ Vs ಜಮೀರ್ ಜ್ವಾಲೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more