ಮತ್ತಲ್ಲಿ ಹೇಳಿದ್ದಾರಾ?  ಕುಮಾರಸ್ವಾಮಿಯನ್ನ  ಪರೀಕ್ಷೆಗೆ ಒಳಪಡಿಸಬೇಕೆಂದ ಸಚಿವ ಸಿ.ಟಿ.ರವಿ

ಮತ್ತಲ್ಲಿ ಹೇಳಿದ್ದಾರಾ? ಕುಮಾರಸ್ವಾಮಿಯನ್ನ ಪರೀಕ್ಷೆಗೆ ಒಳಪಡಿಸಬೇಕೆಂದ ಸಚಿವ ಸಿ.ಟಿ.ರವಿ

Published : Sep 01, 2020, 03:46 PM IST

ಮೈತ್ರಿ ಸರ್ಕಾರ ಬೀಳಿಸಲು ಡ್ರಗ್ಸ್ ಹಣ ಬಳಕೆ ಎಂದಿದ್ದ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು, (ಸೆ.01): ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಘಾಟು ಜೋರಾಗಿದ್ದು, ಇದರಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದು ಕ್ಷಣ-ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ.

ನನ್ನ ಸರ್ಕಾರ ಕೆಡವಿದ್ದು ಡ್ರಗ್ಸ್‌ ಹಣ: ಎಚ್. ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಇದರ ಮಧ್ಯೆ  ಮೈತ್ರಿ ಸರ್ಕಾರ ಬೀಳಿಸಲು ಡ್ರಗ್ಸ್ ಹಣ ಬಳಕೆ ಎಂದಿದ್ದ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!