'ರಮೇಶ್ ಜಾರಕಿಹೊಳಿ  ಏನ್ ಮುಖ್ಯಮಂತ್ರಿನಾ, ರಾಜ್ಯಾಧ್ಯಕ್ಷನಾ'

'ರಮೇಶ್ ಜಾರಕಿಹೊಳಿ  ಏನ್ ಮುಖ್ಯಮಂತ್ರಿನಾ, ರಾಜ್ಯಾಧ್ಯಕ್ಷನಾ'

Published : Jan 14, 2021, 08:59 PM IST

ರಮೇಶ್  ಜಾರಕಿಹೊಳಿ ವರ್ಸಸ್ ಎಂಪಿ ರೇಣುಕಾಚಾರ್ಯ/ ಸೈನಿಕನಿಗೆ ಮಂತ್ರಿಗಿರಿ ಕೊಟ್ಟಿದ್ದಕ್ಕೆ  ರೇಣುಕಾ ಕೆಂಡ/ ಹಿಂದೊಮ್ಮೆ ರೆಬೆಲ್ ಟೀಂ ಲೀಡರ್ ಆಗಿದ್ದ ರಮೇಶ್ ಜಾರಕಿಹೊಳಿ 

ಬೆಂಗಳೂರು/ ನವದೆಹಲಿ ( ಜ. 14 ) ಸಂಪುಟ ವಿಸ್ತರಣೆ ನಂತರ ಶಾಸಕ ಎಂಪಿ ರೇಣುಕಾಚಾರ್ಯ ರೆಬೆಲ್ ಆಗಿದ್ದಾರೆ.   ಹಿಂದೊಮ್ಮೆ ರೆಬೆಲ್ ಟೀಂ ಲೀಡರ್ ಆಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಮಾತನಾಡಿದ್ದಾರೆ.

'ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೋತಿರೋದು ಯಾಕೆ?'

ವರಿಷ್ಠರ ಭೇಟಿ ಎಂಬ ಕಾರಣಕ್ಕೆ ರೇಣುಕಾ ದೆಹಲಿಗೆ ಹಾರಿದ್ದು ಆಗಿದೆ.   ಸೈನಿಕ ಯೋಗೇಶ್ವರ್ ಗೆ ಪಟ್ಟ ಸಿಕ್ಕಿದ್ದಕ್ಕೆ ರೇಣುಕಾಚಾರ್ಯ ಕೆಂಡವಾಗಿದ್ದು ರಮೇಶ್ ಜಾರಕಿಹೊಳಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?