ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

Published : Jun 18, 2021, 01:17 PM IST

* ವಿಶ್ವನಾಥ್‌ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿ
* 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು
* ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ 

ಬೆಂಗಳೂರು(ಜೂ.18): ವಿಶ್ವನಾಥ್‌ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸು ಆಗುತ್ತೆ, ಅವರ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿಯಾಗಿದ್ದಾರೆ ಅಂತ ವಿಶ್ವನಾಥ್‌ ವಿರುದ್ಧ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು, ನೀರಾವರಿ ಇಲಾಖೆ ಟೆಂಡರ್‌ ಪಾರದರ್ಶಕವಾಗಿ ನಡೆದಿದೆ. ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ ಅಂತ ವಿಶ್ವನಾಥ್‌ ಮಾಡಿದ ಆರೋಪವನ್ನ ತಳ್ಳಿ ಹಾಕಿದ್ದಾರೆ.  

ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!