ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

Suvarna News   | Asianet News
Published : Jun 18, 2021, 01:17 PM IST

* ವಿಶ್ವನಾಥ್‌ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿ
* 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು
* ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ 

ಬೆಂಗಳೂರು(ಜೂ.18): ವಿಶ್ವನಾಥ್‌ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸು ಆಗುತ್ತೆ, ಅವರ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿಯಾಗಿದ್ದಾರೆ ಅಂತ ವಿಶ್ವನಾಥ್‌ ವಿರುದ್ಧ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು, ನೀರಾವರಿ ಇಲಾಖೆ ಟೆಂಡರ್‌ ಪಾರದರ್ಶಕವಾಗಿ ನಡೆದಿದೆ. ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ ಅಂತ ವಿಶ್ವನಾಥ್‌ ಮಾಡಿದ ಆರೋಪವನ್ನ ತಳ್ಳಿ ಹಾಕಿದ್ದಾರೆ.  

ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!