ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

Suvarna News   | Asianet News
Published : Jun 18, 2021, 01:17 PM IST

* ವಿಶ್ವನಾಥ್‌ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿ
* 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು
* ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ 

ಬೆಂಗಳೂರು(ಜೂ.18): ವಿಶ್ವನಾಥ್‌ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸು ಆಗುತ್ತೆ, ಅವರ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿಯಾಗಿದ್ದಾರೆ ಅಂತ ವಿಶ್ವನಾಥ್‌ ವಿರುದ್ಧ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು, ನೀರಾವರಿ ಇಲಾಖೆ ಟೆಂಡರ್‌ ಪಾರದರ್ಶಕವಾಗಿ ನಡೆದಿದೆ. ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ ಅಂತ ವಿಶ್ವನಾಥ್‌ ಮಾಡಿದ ಆರೋಪವನ್ನ ತಳ್ಳಿ ಹಾಕಿದ್ದಾರೆ.  

ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್