ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

ವಿಶ್ವನಾಥ್‌ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ ಎಂದ ರೇಣುಕಾಚಾರ್ಯ

Suvarna News   | Asianet News
Published : Jun 18, 2021, 01:17 PM IST

* ವಿಶ್ವನಾಥ್‌ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿ
* 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು
* ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ 

ಬೆಂಗಳೂರು(ಜೂ.18): ವಿಶ್ವನಾಥ್‌ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸು ಆಗುತ್ತೆ, ಅವರ ನಾಲಿಗೆ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ, ಅವರೊಬ್ಬ ಕೊಳಕು ರಾಜಕಾರಣಿಯಾಗಿದ್ದಾರೆ ಅಂತ ವಿಶ್ವನಾಥ್‌ ವಿರುದ್ಧ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. 20 ಸಾವಿರ ಕೋಟಿ ಹಗರಣದ ಆರೋಪ ಸುಳ್ಳು, ನೀರಾವರಿ ಇಲಾಖೆ ಟೆಂಡರ್‌ ಪಾರದರ್ಶಕವಾಗಿ ನಡೆದಿದೆ. ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಸಿಗುತ್ತೆ ಅಂತ ವಿಶ್ವನಾಥ್‌ ಮಾಡಿದ ಆರೋಪವನ್ನ ತಳ್ಳಿ ಹಾಕಿದ್ದಾರೆ.  

ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!