Political Express: ಮಾಜಿ ಸಚಿವ ಈಶ್ವರಪ್ಪ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

Political Express: ಮಾಜಿ ಸಚಿವ ಈಶ್ವರಪ್ಪ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

Published : Mar 23, 2023, 01:33 PM IST

ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತ ಬಹಿಷ್ಕಾರ ಶುರುವಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮತ ಬಹಿಷ್ಕಾರ ಮಾಡುವುದಾಗಿ ಬಡಾವಣೆಯೊಂದರ ನಿವಾಸಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿನಿಧಿಸೋ ಶಿವಮೊಗ್ಗ ಕ್ಷೇತ್ರದ ನಿವಾಸಿಗಳು ಮತ ಬಹಿಷ್ಕಾರದ ಪ್ರತಿಭಟನೆಯನ್ನು ನಡೆಸಿದ್ದಾರೆ.

ಶಿವಮೊಗ್ಗ (ಮಾ.23): ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತ ಬಹಿಷ್ಕಾರ ಶುರುವಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮತ ಬಹಿಷ್ಕಾರ ಮಾಡುವುದಾಗಿ ಬಡಾವಣೆಯೊಂದರ ನಿವಾಸಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿನಿಧಿಸೋ ಶಿವಮೊಗ್ಗ ಕ್ಷೇತ್ರದ ನಿವಾಸಿಗಳು ಮತ ಬಹಿಷ್ಕಾರದ ಪ್ರತಿಭಟನೆಯನ್ನು ನಡೆಸಿದ್ದಾರೆ. ತಮ್ಮನ್ನ ಪ್ರತಿನಿಧಿಸೋರು ತಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಅಂತಾ ಆಕ್ರೋಶವನ್ನು ಹೊರ ಹಾಕಿದ್ದಾರೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಕೆಲವು ಮನೆಗಳಿಗೆ ಇದುವೆರಗೂ ಹಕ್ಕುಪತ್ರಗಳನ್ನು ನೀಡದೆ ಇರುವುದನ್ನು ಖಂಡಿಸಿ ಅಂಬೇಡ್ಕರ್ ಭವನದಮುಂದೆ ಪ್ರತಿಭಟನೆಯನ್ನು ನಡೆಸಿದರು. ಅಲ್ಲದೇ ಹಕ್ಕುಪತ್ರ ಕೊಡಿ ಇಲ್ಲ ವಿಷವುಣಿಸಿ ಎಂಬ ಘೋಷಣೆಯನ್ನು ಕೂಗಿದ್ದು, ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆಯನ್ನು ಸಹ ನೀಡಿದರು. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more