Political Express: ಮಾಜಿ ಸಚಿವ ಈಶ್ವರಪ್ಪ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

Political Express: ಮಾಜಿ ಸಚಿವ ಈಶ್ವರಪ್ಪ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

Published : Mar 23, 2023, 01:33 PM IST

ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತ ಬಹಿಷ್ಕಾರ ಶುರುವಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮತ ಬಹಿಷ್ಕಾರ ಮಾಡುವುದಾಗಿ ಬಡಾವಣೆಯೊಂದರ ನಿವಾಸಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿನಿಧಿಸೋ ಶಿವಮೊಗ್ಗ ಕ್ಷೇತ್ರದ ನಿವಾಸಿಗಳು ಮತ ಬಹಿಷ್ಕಾರದ ಪ್ರತಿಭಟನೆಯನ್ನು ನಡೆಸಿದ್ದಾರೆ.

ಶಿವಮೊಗ್ಗ (ಮಾ.23): ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತ ಬಹಿಷ್ಕಾರ ಶುರುವಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮತ ಬಹಿಷ್ಕಾರ ಮಾಡುವುದಾಗಿ ಬಡಾವಣೆಯೊಂದರ ನಿವಾಸಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿನಿಧಿಸೋ ಶಿವಮೊಗ್ಗ ಕ್ಷೇತ್ರದ ನಿವಾಸಿಗಳು ಮತ ಬಹಿಷ್ಕಾರದ ಪ್ರತಿಭಟನೆಯನ್ನು ನಡೆಸಿದ್ದಾರೆ. ತಮ್ಮನ್ನ ಪ್ರತಿನಿಧಿಸೋರು ತಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಅಂತಾ ಆಕ್ರೋಶವನ್ನು ಹೊರ ಹಾಕಿದ್ದಾರೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಕೆಲವು ಮನೆಗಳಿಗೆ ಇದುವೆರಗೂ ಹಕ್ಕುಪತ್ರಗಳನ್ನು ನೀಡದೆ ಇರುವುದನ್ನು ಖಂಡಿಸಿ ಅಂಬೇಡ್ಕರ್ ಭವನದಮುಂದೆ ಪ್ರತಿಭಟನೆಯನ್ನು ನಡೆಸಿದರು. ಅಲ್ಲದೇ ಹಕ್ಕುಪತ್ರ ಕೊಡಿ ಇಲ್ಲ ವಿಷವುಣಿಸಿ ಎಂಬ ಘೋಷಣೆಯನ್ನು ಕೂಗಿದ್ದು, ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆಯನ್ನು ಸಹ ನೀಡಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more