ಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್.. ಸಚಿವರಿಗೆ 6 ಖಡಕ್ ವಾರ್ನಿಂಗ್..!

ಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್.. ಸಚಿವರಿಗೆ 6 ಖಡಕ್ ವಾರ್ನಿಂಗ್..!

Published : Nov 06, 2023, 02:24 PM IST

ಕಂಟ್ರೋಲ್ ತಪ್ಪಿದ್ರೆ ಹುಷಾರ್.. ಕೈ ಸಚಿವರಿಗೆ ಟಾಸ್ಕ್..!
ಸಚಿವರಿಗೆ ಎಲೆಕ್ಷನ್ ಟಾಸ್ಕ್ ಕೊಟ್ಟ ಸಿಎಂ ಸಿದ್ದರಾಮಯ್ಯ..!
‘ಲೋಕ’ ಗೆಲ್ಲುವ ಗುರಿ..! ಸಚಿವರಿಗೆ ‘ಕೈ’ ಜವಾಬ್ದಾರಿ..!

ಕಾಂಗ್ರೆಸ್‌ ಸಾಮ್ರಾಜ್ಯದಲ್ಲಿ ಈಗ ಮತ್ತೆ ಸಿಎಂ ಯಾರು ಅನ್ನೊ ಪ್ರಶ್ನೆ ಎದ್ದಿದೆ. ಕಾಂಗ್ರೆಸ್‌ನ(Congress) ಎರಡೂ ಬಣಗಳಲ್ಲೂ ಸಿಎಂ ಕುರ್ಚಿ ಕಾದಾಟ ತಾರಕಕ್ಕೇರಿದೆ. ಆದ್ರೆ ಕುರ್ಚಿ ಕುಸ್ತಿಯ ಮಧ್ಯೆ ಸಿಎಂ, ಡಿಸಿಎಂ ಬ್ರೇಕ್‌ಸ್ಪಾಟ್‌ ಮೀಟಿಂಗ್‌ನಲ್ಲಿ(Meeting) ದೋಸ್ತಿಗಳಾಗಿದ್ದಾರೆ. ಸಿಎಂ ಕುರ್ಚಿ ವಿಚಾರವಾಗಿ ಅನಗತ್ಯ ಮಾತುಗಳಿಗೆ ಬ್ರೇಕ್ ಹಾಕೋಕೆ, 16 ಸಚಿವರ ಮೀಟಿಂಗ್ ಕರೆದಿದ್ರು. ಒಂದು ಕಡೆ ಲೋಕ(lokasabha) ಗೆಲ್ಲುವ ಗುರಿ. ಇನ್ನೊಂದು ಕಡೆ ಒಳಗೊಳಗೆ ಕುದಿಯುತ್ತಿರುವ ಬೇಗುದಿ. ಇಂದರಿಂದ ಪಾರಾಗೋಕೆ ಕೈ ಪಡೆ 20 ಗುರಿ. 6 ವಾರ್ನಿಂಗ್ ಅಸ್ತ್ರ ಪ್ರಯೋಗಿಸಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಾಳಗದ ಅಂತರ್ಯುದ್ಧ ತಾರಕಕ್ಕೇರುತ್ತಿದ್ದಂತೆ ಮಹಾ ದಂಡನಾಯಕ ಸಿದ್ದರಾಮಯ್ಯ(Siddaramaiah) ಎಚ್ಚೆತ್ತುಕೊಂಡಿದ್ದಾರೆ. ತಮ್ಮ ಮನೆಯಲ್ಲೇ ಮಂತ್ರಿಗಳ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದು ಕದನ ವಿರಾಮ ಘೋಷಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಚತುರ್ಮುಖ ವ್ಯೂಹಕ್ಕೆ ಹಮಾಸ್ ಕೌಂಟರ್..? ರಣರೋಚಕವಾಗಿರಲಿದೆ ಪಾತಾಳ ಯುದ್ಧ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more