ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

Published : Oct 17, 2024, 01:45 PM IST

ಪ್ರಿಯಾಂಕಾ ಗಾಂಧಿ ಕಡೆಗೂ ಚುನಾವಣಾ ರಾಜಕೀಯಕ್ಕೆ ಧುಮುಕಿದ್ದಾರೆ. ಈಗವರು ವಯನಾಡಿನಲ್ಲಿ ಈಜಬೇಕು, ಈಜಿ ಜಯಿಸಬೇಕು. ಆದ್ರೆ ಅದು ಅಷ್ಟು ಸುಲಭಾನಾ..?  ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.
 

ಕಾಂಗ್ರೆಸ್‌ನ ಅದೆಷ್ಟೋ ಕಾರ್ಯಕರ್ತರು 2 ದಶಕಗಳಿಂದ ಕಾದು ಕೂತಿದ್ದ ಆ ಟೈಮ್ ಈಗ ಬಂದಿದೆ. ಅಣ್ಣ ಬಿಟ್ಟು ಹೋದ ಕ್ಷೇತ್ರದಲ್ಲಿ ಹೊಸ ಕಿಚ್ಚು ಹಚ್ಚೋದಕ್ಕೆ ತಂಗಿಯ ಎಂಟ್ರಿಯಾಗಿದೆ. ನೆಹರು ಕುಟುಂಬದ ಮತ್ತೊಂದು ಕುಡಿ ಅಗ್ನಿಪರೀಕ್ಷೆಗೆ ಇಳಿದಿದೆ. ಉತ್ತರಕ್ಕೆ ಅಣ್ಣ, ದಕ್ಷಿಣಕ್ಕೆ ತಂಗಿ, ಮುಂಬರುವ ಚುನಾವಣೆಗಳಲ್ಲಿ ಮೋಡಿ ಮಾಡುತ್ತಾ ಈ ಜೋಡಿ..? ರಾಜಕೀಯ ಕುಟುಂಬದಿಂದಲೇ ಬಂದು, ರಾಜಕೀಯದಲ್ಲಿಯೇ ಇದ್ರೂ ಚುನಾವಣೆಯಲ್ಲಿ ಸ್ಪರ್ಧೆ ಅಂದ್ರೆ ಮಾರು ದೂರ ಇರ್ತಿದ್ದ ಪ್ರಿಯಾಂಕಾ ಕಡೆಗೂ ಮನಸ್ಸು ಮಾಡಿದ್ದಾರೆ. ಮೊದಲ ಯುದ್ಧ ಎದುರಿಸೋಕೆ ವಯನಾಡಿನಲ್ಲಿ ರಣರಂಗ ಸಜ್ಜಾಗಿದೆ. ಇದೇ ಇವತ್ತಿನ ಸುವರ್ಣ ಫೋಕಸ್ ವಯನಾಡಿಗೆ ಬಾ ತಂಗಿ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more