ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

Published : Oct 17, 2024, 01:45 PM IST

ಪ್ರಿಯಾಂಕಾ ಗಾಂಧಿ ಕಡೆಗೂ ಚುನಾವಣಾ ರಾಜಕೀಯಕ್ಕೆ ಧುಮುಕಿದ್ದಾರೆ. ಈಗವರು ವಯನಾಡಿನಲ್ಲಿ ಈಜಬೇಕು, ಈಜಿ ಜಯಿಸಬೇಕು. ಆದ್ರೆ ಅದು ಅಷ್ಟು ಸುಲಭಾನಾ..?  ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.
 

ಕಾಂಗ್ರೆಸ್‌ನ ಅದೆಷ್ಟೋ ಕಾರ್ಯಕರ್ತರು 2 ದಶಕಗಳಿಂದ ಕಾದು ಕೂತಿದ್ದ ಆ ಟೈಮ್ ಈಗ ಬಂದಿದೆ. ಅಣ್ಣ ಬಿಟ್ಟು ಹೋದ ಕ್ಷೇತ್ರದಲ್ಲಿ ಹೊಸ ಕಿಚ್ಚು ಹಚ್ಚೋದಕ್ಕೆ ತಂಗಿಯ ಎಂಟ್ರಿಯಾಗಿದೆ. ನೆಹರು ಕುಟುಂಬದ ಮತ್ತೊಂದು ಕುಡಿ ಅಗ್ನಿಪರೀಕ್ಷೆಗೆ ಇಳಿದಿದೆ. ಉತ್ತರಕ್ಕೆ ಅಣ್ಣ, ದಕ್ಷಿಣಕ್ಕೆ ತಂಗಿ, ಮುಂಬರುವ ಚುನಾವಣೆಗಳಲ್ಲಿ ಮೋಡಿ ಮಾಡುತ್ತಾ ಈ ಜೋಡಿ..? ರಾಜಕೀಯ ಕುಟುಂಬದಿಂದಲೇ ಬಂದು, ರಾಜಕೀಯದಲ್ಲಿಯೇ ಇದ್ರೂ ಚುನಾವಣೆಯಲ್ಲಿ ಸ್ಪರ್ಧೆ ಅಂದ್ರೆ ಮಾರು ದೂರ ಇರ್ತಿದ್ದ ಪ್ರಿಯಾಂಕಾ ಕಡೆಗೂ ಮನಸ್ಸು ಮಾಡಿದ್ದಾರೆ. ಮೊದಲ ಯುದ್ಧ ಎದುರಿಸೋಕೆ ವಯನಾಡಿನಲ್ಲಿ ರಣರಂಗ ಸಜ್ಜಾಗಿದೆ. ಇದೇ ಇವತ್ತಿನ ಸುವರ್ಣ ಫೋಕಸ್ ವಯನಾಡಿಗೆ ಬಾ ತಂಗಿ..

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more