ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

Published : Oct 17, 2024, 01:45 PM IST

ಪ್ರಿಯಾಂಕಾ ಗಾಂಧಿ ಕಡೆಗೂ ಚುನಾವಣಾ ರಾಜಕೀಯಕ್ಕೆ ಧುಮುಕಿದ್ದಾರೆ. ಈಗವರು ವಯನಾಡಿನಲ್ಲಿ ಈಜಬೇಕು, ಈಜಿ ಜಯಿಸಬೇಕು. ಆದ್ರೆ ಅದು ಅಷ್ಟು ಸುಲಭಾನಾ..?  ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.
 

ಕಾಂಗ್ರೆಸ್‌ನ ಅದೆಷ್ಟೋ ಕಾರ್ಯಕರ್ತರು 2 ದಶಕಗಳಿಂದ ಕಾದು ಕೂತಿದ್ದ ಆ ಟೈಮ್ ಈಗ ಬಂದಿದೆ. ಅಣ್ಣ ಬಿಟ್ಟು ಹೋದ ಕ್ಷೇತ್ರದಲ್ಲಿ ಹೊಸ ಕಿಚ್ಚು ಹಚ್ಚೋದಕ್ಕೆ ತಂಗಿಯ ಎಂಟ್ರಿಯಾಗಿದೆ. ನೆಹರು ಕುಟುಂಬದ ಮತ್ತೊಂದು ಕುಡಿ ಅಗ್ನಿಪರೀಕ್ಷೆಗೆ ಇಳಿದಿದೆ. ಉತ್ತರಕ್ಕೆ ಅಣ್ಣ, ದಕ್ಷಿಣಕ್ಕೆ ತಂಗಿ, ಮುಂಬರುವ ಚುನಾವಣೆಗಳಲ್ಲಿ ಮೋಡಿ ಮಾಡುತ್ತಾ ಈ ಜೋಡಿ..? ರಾಜಕೀಯ ಕುಟುಂಬದಿಂದಲೇ ಬಂದು, ರಾಜಕೀಯದಲ್ಲಿಯೇ ಇದ್ರೂ ಚುನಾವಣೆಯಲ್ಲಿ ಸ್ಪರ್ಧೆ ಅಂದ್ರೆ ಮಾರು ದೂರ ಇರ್ತಿದ್ದ ಪ್ರಿಯಾಂಕಾ ಕಡೆಗೂ ಮನಸ್ಸು ಮಾಡಿದ್ದಾರೆ. ಮೊದಲ ಯುದ್ಧ ಎದುರಿಸೋಕೆ ವಯನಾಡಿನಲ್ಲಿ ರಣರಂಗ ಸಜ್ಜಾಗಿದೆ. ಇದೇ ಇವತ್ತಿನ ಸುವರ್ಣ ಫೋಕಸ್ ವಯನಾಡಿಗೆ ಬಾ ತಂಗಿ..

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more