ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

Published : Oct 17, 2024, 01:45 PM IST

ಪ್ರಿಯಾಂಕಾ ಗಾಂಧಿ ಕಡೆಗೂ ಚುನಾವಣಾ ರಾಜಕೀಯಕ್ಕೆ ಧುಮುಕಿದ್ದಾರೆ. ಈಗವರು ವಯನಾಡಿನಲ್ಲಿ ಈಜಬೇಕು, ಈಜಿ ಜಯಿಸಬೇಕು. ಆದ್ರೆ ಅದು ಅಷ್ಟು ಸುಲಭಾನಾ..?  ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.
 

ಕಾಂಗ್ರೆಸ್‌ನ ಅದೆಷ್ಟೋ ಕಾರ್ಯಕರ್ತರು 2 ದಶಕಗಳಿಂದ ಕಾದು ಕೂತಿದ್ದ ಆ ಟೈಮ್ ಈಗ ಬಂದಿದೆ. ಅಣ್ಣ ಬಿಟ್ಟು ಹೋದ ಕ್ಷೇತ್ರದಲ್ಲಿ ಹೊಸ ಕಿಚ್ಚು ಹಚ್ಚೋದಕ್ಕೆ ತಂಗಿಯ ಎಂಟ್ರಿಯಾಗಿದೆ. ನೆಹರು ಕುಟುಂಬದ ಮತ್ತೊಂದು ಕುಡಿ ಅಗ್ನಿಪರೀಕ್ಷೆಗೆ ಇಳಿದಿದೆ. ಉತ್ತರಕ್ಕೆ ಅಣ್ಣ, ದಕ್ಷಿಣಕ್ಕೆ ತಂಗಿ, ಮುಂಬರುವ ಚುನಾವಣೆಗಳಲ್ಲಿ ಮೋಡಿ ಮಾಡುತ್ತಾ ಈ ಜೋಡಿ..? ರಾಜಕೀಯ ಕುಟುಂಬದಿಂದಲೇ ಬಂದು, ರಾಜಕೀಯದಲ್ಲಿಯೇ ಇದ್ರೂ ಚುನಾವಣೆಯಲ್ಲಿ ಸ್ಪರ್ಧೆ ಅಂದ್ರೆ ಮಾರು ದೂರ ಇರ್ತಿದ್ದ ಪ್ರಿಯಾಂಕಾ ಕಡೆಗೂ ಮನಸ್ಸು ಮಾಡಿದ್ದಾರೆ. ಮೊದಲ ಯುದ್ಧ ಎದುರಿಸೋಕೆ ವಯನಾಡಿನಲ್ಲಿ ರಣರಂಗ ಸಜ್ಜಾಗಿದೆ. ಇದೇ ಇವತ್ತಿನ ಸುವರ್ಣ ಫೋಕಸ್ ವಯನಾಡಿಗೆ ಬಾ ತಂಗಿ..

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more