ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

Published : Oct 17, 2024, 01:45 PM IST

ಪ್ರಿಯಾಂಕಾ ಗಾಂಧಿ ಕಡೆಗೂ ಚುನಾವಣಾ ರಾಜಕೀಯಕ್ಕೆ ಧುಮುಕಿದ್ದಾರೆ. ಈಗವರು ವಯನಾಡಿನಲ್ಲಿ ಈಜಬೇಕು, ಈಜಿ ಜಯಿಸಬೇಕು. ಆದ್ರೆ ಅದು ಅಷ್ಟು ಸುಲಭಾನಾ..?  ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ.
 

ಕಾಂಗ್ರೆಸ್‌ನ ಅದೆಷ್ಟೋ ಕಾರ್ಯಕರ್ತರು 2 ದಶಕಗಳಿಂದ ಕಾದು ಕೂತಿದ್ದ ಆ ಟೈಮ್ ಈಗ ಬಂದಿದೆ. ಅಣ್ಣ ಬಿಟ್ಟು ಹೋದ ಕ್ಷೇತ್ರದಲ್ಲಿ ಹೊಸ ಕಿಚ್ಚು ಹಚ್ಚೋದಕ್ಕೆ ತಂಗಿಯ ಎಂಟ್ರಿಯಾಗಿದೆ. ನೆಹರು ಕುಟುಂಬದ ಮತ್ತೊಂದು ಕುಡಿ ಅಗ್ನಿಪರೀಕ್ಷೆಗೆ ಇಳಿದಿದೆ. ಉತ್ತರಕ್ಕೆ ಅಣ್ಣ, ದಕ್ಷಿಣಕ್ಕೆ ತಂಗಿ, ಮುಂಬರುವ ಚುನಾವಣೆಗಳಲ್ಲಿ ಮೋಡಿ ಮಾಡುತ್ತಾ ಈ ಜೋಡಿ..? ರಾಜಕೀಯ ಕುಟುಂಬದಿಂದಲೇ ಬಂದು, ರಾಜಕೀಯದಲ್ಲಿಯೇ ಇದ್ರೂ ಚುನಾವಣೆಯಲ್ಲಿ ಸ್ಪರ್ಧೆ ಅಂದ್ರೆ ಮಾರು ದೂರ ಇರ್ತಿದ್ದ ಪ್ರಿಯಾಂಕಾ ಕಡೆಗೂ ಮನಸ್ಸು ಮಾಡಿದ್ದಾರೆ. ಮೊದಲ ಯುದ್ಧ ಎದುರಿಸೋಕೆ ವಯನಾಡಿನಲ್ಲಿ ರಣರಂಗ ಸಜ್ಜಾಗಿದೆ. ಇದೇ ಇವತ್ತಿನ ಸುವರ್ಣ ಫೋಕಸ್ ವಯನಾಡಿಗೆ ಬಾ ತಂಗಿ..

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more